‘ಇಂಡಿಯಾ’ ಮೈತ್ರಿಕೂಟದ 14 ಮಂದಿಯ ಸಮನ್ವಯ ಸಮಿತಿಯ ಮೊದಲ ಸಭೆಯ ಸೆ.13 ರಂದು ದೆಹಲಿಯಲ್ಲಿ ನಡೆಯಲಿದೆ.
ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ದೆಹಲಿ ನಿವಾಸದಲ್ಲಿ ಸಭೆ ನಡೆಯಲಿದ್ದು, ಮೈತ್ರಿ ಕಾರ್ಯತಂತ್ರಗಳು ಮತ್ತು ಭವಿಷ್ಯದ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ.
ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿ ಈಗಾಗಲೇ ಹಲವು ಬಾರಿ ಅಭಿಷೇಕ್ ಅವರಿಗೆ ಇ.ಡಿ ನೋಟಿಸ್ ನೀಡಿದೆ.