ADVERTISEMENT

Hello QT

Hello QT

ace
Published 27 ಮಾರ್ಚ್ 2024, 7:21 IST
Last Updated 27 ಮಾರ್ಚ್ 2024, 7:21 IST
ತಾಳಿಕೋಟೆ ತಾಲ್ಲೂಕಿನ ಬ.ಸಾಲವಾಡಗಿ ಗ್ರಾಮ ಪಂಚಾಯಿತಿ ವತಿಯಿಂದ ತಾಲ್ಲೂಕು ಮಹತ್ವಾಕಾಂಕ್ಷಿ ಯೋಜನೆಯ ಸಂಕಲ್ಪ ಸಪ್ತಾಹದ ಮೂರನೇ ದಿನವಾದ ಗುರುವಾರ ಸ್ವಚ್ಛತಾ ಏಕ ಸಂಕಲ್ಪ ಕಾರ್ಯಕ್ರಮದಡಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಜೊತೆ  ಜಾಥಾ ನಡೆಸಿ, ಮಾನವ ಸರಪಳಿ ಹಾಕಿ, ಸ್ವಚ್ಛತೆಯ ಶಪಥ ಕೈಗೊಳ್ಳಲಾಯಿತು. ನೋಡಲ್ ಅಧಿಕಾರಿ ಕೈಮಗ್ಗ ಮತ್ತು ಜವಳಿ ಇಲಾಖೆ ಸಹಾಯಕ ನಿರ್ದೇಶಕ ಸತೀಶ ಕಮಲದಿನ್ನಿ, ಮುಖ್ಯಶಿಕ್ಷಕಿ ಸುಮಂಗಲಾ ಕೋಳೂರ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ, ಸಿಬ್ಬಂದಿ, ಶಿಕ್ಷಕರು, ವಿದ್ಯಾರ್ಥಿಗಳು ಇದ್ದಾರೆ
ತಾಳಿಕೋಟೆ ತಾಲ್ಲೂಕಿನ ಬ.ಸಾಲವಾಡಗಿ ಗ್ರಾಮ ಪಂಚಾಯಿತಿ ವತಿಯಿಂದ ತಾಲ್ಲೂಕು ಮಹತ್ವಾಕಾಂಕ್ಷಿ ಯೋಜನೆಯ ಸಂಕಲ್ಪ ಸಪ್ತಾಹದ ಮೂರನೇ ದಿನವಾದ ಗುರುವಾರ ಸ್ವಚ್ಛತಾ ಏಕ ಸಂಕಲ್ಪ ಕಾರ್ಯಕ್ರಮದಡಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಜೊತೆ  ಜಾಥಾ ನಡೆಸಿ, ಮಾನವ ಸರಪಳಿ ಹಾಕಿ, ಸ್ವಚ್ಛತೆಯ ಶಪಥ ಕೈಗೊಳ್ಳಲಾಯಿತು. ನೋಡಲ್ ಅಧಿಕಾರಿ ಕೈಮಗ್ಗ ಮತ್ತು ಜವಳಿ ಇಲಾಖೆ ಸಹಾಯಕ ನಿರ್ದೇಶಕ ಸತೀಶ ಕಮಲದಿನ್ನಿ, ಮುಖ್ಯಶಿಕ್ಷಕಿ ಸುಮಂಗಲಾ ಕೋಳೂರ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ, ಸಿಬ್ಬಂದಿ, ಶಿಕ್ಷಕರು, ವಿದ್ಯಾರ್ಥಿಗಳು ಇದ್ದಾರೆ   

Hello

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ADVERTISEMENT

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.