ADVERTISEMENT

ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಮೋಹನ್‌ ಯಾದವ್‌ ನಾಳೆ ಪ್ರಮಾಣ ವಚನ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2023, 16:07 IST
Last Updated 12 ಡಿಸೆಂಬರ್ 2023, 16:07 IST
ಕುಡುತಿನಿ ಪಟ್ಟಣದ ಹಾಲುಮತ ಸಾಮಜದವರು, ಕಾಂಗ್ರೆಸ್ ಪಕ್ಷದ ಮುಖಂಡರು ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಪಟಾಗಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಕನಕದಾಸ ಸಂಘದ ಅಧ್ಯಕ್ಷ ಹಾಲಪ್ಪ, ಮುಖಂಡರಾದ ಪೋಲಪ್ಪ, ಗಂಗಾಧರ್, ಕಾಮೇಶ್, ಶಾಂತೇಶ್, ಪುಂಡಿ ಹನುಮಯ್ಯ ಹಾಗೂ ವಿನೋದ್ ಇದ್ದಾರೆ
ಕುಡುತಿನಿ ಪಟ್ಟಣದ ಹಾಲುಮತ ಸಾಮಜದವರು, ಕಾಂಗ್ರೆಸ್ ಪಕ್ಷದ ಮುಖಂಡರು ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಪಟಾಗಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಕನಕದಾಸ ಸಂಘದ ಅಧ್ಯಕ್ಷ ಹಾಲಪ್ಪ, ಮುಖಂಡರಾದ ಪೋಲಪ್ಪ, ಗಂಗಾಧರ್, ಕಾಮೇಶ್, ಶಾಂತೇಶ್, ಪುಂಡಿ ಹನುಮಯ್ಯ ಹಾಗೂ ವಿನೋದ್ ಇದ್ದಾರೆ   

ಪ್ರಜಾವಾಣಿ ವಾರ್ತೆ

ರಕ್ತದಾನ ಶಿಬಿರ ಇಂದು

ಶನಿವಾರಸಂತೆ: ಸಮೀಪದ ಆಲೂರುಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಿ.13ರಂದು ರಕ್ತದಾನ ಶಿಬಿರ ನಡೆಯಲಿದೆ.

ADVERTISEMENT

ಸಮೀಪದ ಆಲೂರುಸಿದ್ದಾಪುರ ಅರೆಭಾಷೆ ಗೌಡ ಸಮಾಜ, ಎಚ್‍ಡಿಎಫ್‍ಸಿ ಬ್ಯಾಂಕ್, ಮಡಿಕೇರಿ ಮತ್ತು ಆಲೂರುಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ನಡೆಯಲಿರುವ ಈ ಶಿಬಿರದಲ್ಲಿ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಬಂದು ರಕ್ತದಾನ ಮಾಡುವಂತೆ ಅರೆಭಾಷೆ ಗೌಡ ಸಮಾಜದ ಪ್ರಕಟಣೆಯಲ್ಲಿ ಕೋರಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.