ADVERTISEMENT

Test Text story hyperlink issue testing

Subtitle ಈಗಾಗಲೇ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಮುಕ್ತಾಯವಾಗಿದ್ದು, ಈಗ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು.

Raja K
Published 20 ಸೆಪ್ಟೆಂಬರ್ 2023, 5:28 IST
Last Updated 20 ಸೆಪ್ಟೆಂಬರ್ 2023, 5:28 IST
ಚೆನ್ನಾಗಿದ್ದೀರಾ ಅಂದ್ರೆ ಅದು ಅವಳ ಯೋಗ’ ಅಂತ ನಮ್ಮಜ್ಜಿ ಹೇಳ್ತಾರೆ. ಅದು ನಿಜ. ನನಗೆ ಅವಳನ್ನ ಜಗತ್ತಿಗೆ ತೋರಿಸೋಕೆ ಇಷ್ಟ ಇರಲಿಲ್ಲ. ಬೇಡ ಅಂತ ಇದ್ದೆ. ಅವಳು ನನಗೆ ಅಕ್ಕ ಅನ್ನೋದಕ್ಕಿಂತ ಮಗಳು ಅಂತಾನೇ ಹೇಳಬಹುದು’’ ಎಂದು ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ಹೇಳಿದರು.
ಚೆನ್ನಾಗಿದ್ದೀರಾ ಅಂದ್ರೆ ಅದು ಅವಳ ಯೋಗ’ ಅಂತ ನಮ್ಮಜ್ಜಿ ಹೇಳ್ತಾರೆ. ಅದು ನಿಜ. ನನಗೆ ಅವಳನ್ನ ಜಗತ್ತಿಗೆ ತೋರಿಸೋಕೆ ಇಷ್ಟ ಇರಲಿಲ್ಲ. ಬೇಡ ಅಂತ ಇದ್ದೆ. ಅವಳು ನನಗೆ ಅಕ್ಕ ಅನ್ನೋದಕ್ಕಿಂತ ಮಗಳು ಅಂತಾನೇ ಹೇಳಬಹುದು’’ ಎಂದು ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ಹೇಳಿದರು.    ಧನಂಜಯ್

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಉಸ್ತುವಾರಿಯ ಜವಾಬ್ದಾರಿ ಹೊತ್ತಿರುವ ರಣದೀಪ್ ಸುರ್ಜೇವಾಲ ಅವರ ಮಂಗಳವಾರ ಬೆಳಗ್ಗೆ ನಟ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ, ಉಭಯ ಕುಶಲೋಪರಿ ವಿಚಾರಿಸಿದರು. ಈ ಸಂದರ್ಭದಲ್ಲಿ ಗೀತಾ ಶಿವರಾಜ್ ಕುಮಾರ್ ಅವರು ಹಾಜರಿದ್ದರು. ಇವರ ಈ ಭೇಟಿಯಿಂದಾಗಿ, ಗೀತಾ ಶಿವರಾಜ್ ಕುಮಾರ್ ಅವರ ಸಹೋದರ, ಸೊರಬದ ನೂತನ ಶಾಸಕ ಮಧು ಬಂಗಾರಪ್ಪನವರ ಸಚಿವ ಸ್ಥಾನದ ಹಾದಿ ಸುಗಮವಾಗಿರಬಹುದು ಎಂಬ ಅನಿಸಿಕೆ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಮಾತುಕತೆ ವೇಳೆ, ಮಧು ಬಂಗಾರಪ್ಪಗೆ ಸಚಿವ ಸ್ಥಾನ ಸಿಗದೇ ಇರುವುದಕ್ಕೆ ಗೀತಾ ಶಿವರಾಜ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

https://www.prajavani.net/news/karnataka-news/cauvery-water-dispute-union-ministers-and-mps-meeting-chaired-by-siddaramaiah-started-in-delhi-2487727

ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ಬಳಿಯಿರುವ ಶಿವಣ್ಣ ನಿವಾಸಕ್ಕೆ ಭೇಟಿ ನೀಡಿದ ಬಗ್ಗೆ ಟ್ವೀಟ್ ಮಾಡಿರುವ ಸುರ್ಜೇವಾಲಾ, ಇಂದು ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರಿಗೆ ಧನ್ಯವಾದಗಳನ್ನು ತಿಳಿಸಿದೆ. ಅವರನ್ನು ಭೇಟಿ ಮಾಡಿದ್ದು..

ADVERTISEMENT

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.