ADVERTISEMENT

PHOTOS: ರಾಯಚೂರಿನಲ್ಲಿ ಭಾರತ್‌ ಜೋಡೊ ಯಾತ್ರೆ: ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಹುರುಪು

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2022, 7:46 IST
Last Updated 22 ಅಕ್ಟೋಬರ್ 2022, 7:46 IST
   

ರಾಯಚೂರು ಜಿಲ್ಲೆಯಲ್ಲಿ ಎರಡನೇ ದಿನ ಶನಿವಾರ ಯರಗೇರಾ ಗ್ರಾಮದಿಂದ ಆರಂಭವಾದ ಕಾಂಗ್ರೆಸ್‌ನ ಭಾರತ್ ಜೋಡೊ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ‌ ಅವರೊಂದಿಗೆ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸೇರಿದಂತೆ ಅಪಾರ ಪ್ರಮಾಣದ ಕಾರ್ಯಕರ್ತರು ಹೆಜ್ಜೆ ಹಾಕಿದರು. 
 

ರಾಯಚೂರು ಜಿಲ್ಲೆಯ ಮಿಟ್ಟಿಮಲ್ಕಾಪೂರ ಗ್ರಾಮ ಬಳಿ ಶನಿವಾರ ಭಾರತ್‌ ಜೋಡೊ ಪಾದಯಾತ್ರೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಾಲ್ಗೊಂಡಿದ್ದ ದೃಶ್ಯ-ಪ್ರಜಾವಾಣಿ ಚಿತ್ರ /ತಾಜುದ್ಧೀನ್ ಆಜಾದ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ADVERTISEMENT

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.