ADVERTISEMENT

Photos - ಉಡುಪಿ ಪರ್ಯಾಯ ಉತ್ಸವ: ಕೃಷ್ಣಾಪುರ ಮಠದ ಪರ್ಯಾಯ ಆರಂಭ

​ಪ್ರಜಾವಾಣಿ ವಾರ್ತೆ
Published 18 ಜನವರಿ 2022, 4:46 IST
Last Updated 18 ಜನವರಿ 2022, 4:46 IST
   

ಕೃಷ್ಣಾಪುರ ‌ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಮಂಗಳವಾರ ಬೆಳಗಿನ ಜಾವ 5.52ರ ಶುಭ ಮುಹೂರ್ತದಲ್ಲಿ ಕೃಷ್ಣಮಠದಲ್ಲಿ ಸರ್ವಜ್ಞ ಪೀಠಾರೋಹಣ ಮಾಡಿದರು. ಈ ಮೂಲಕ ಅದಮಾರು ಮಠದ ದ್ವೈವಾರ್ಷಿಕ ಪರ್ಯಾಯ ಅವಧಿ ಪೂರ್ಣಗೊಂಡು ಅಧಿಕೃತವಾಗಿ ಕೃಷ್ಣಾಪುರ ಮಠದ ಪರ್ಯಾಯ ಆರಂಭವಾಯಿತು. – ಪ್ರಜಾವಾಣಿ ಚಿತ್ರಗಳು

ಉಡುಪಿ ಪರ್ಯಾಯ ಉತ್ಸವ: ಕೃಷ್ಣಾಪುರ ಮಠದ ಪರ್ಯಾಯ ಆರಂಭ – ಪ್ರಜಾವಾಣಿ ಚಿತ್ರ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ADVERTISEMENT

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.