ADVERTISEMENT

Photo Gallery: ಉಕ್ರೇನ್‌ನಿಂದ ತವರಿಗೆ ಮರಳಿದ ಭಾರತೀಯರು

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2022, 13:09 IST
Last Updated 3 ಮಾರ್ಚ್ 2022, 13:09 IST
   

ಭಾರತೀಯ ವಾಯುಪಡೆಯ ಸಿ-17 ವಿಮಾನವು 180 ಭಾರತೀಯರನ್ನು ರೊಮೇನಿಯಾದ ರಾಜಧಾನಿ ಬುಕಾರೆಸ್ಟ್‌ನಿಂದ ಗಾಜಿಯಾಬಾದ್‌ನ ಹಿಂಡನ್‌ ವಾಯುನೆಲೆಗೆ ಗುರುವಾರ ಬೆಳಿಗ್ಗೆ ಕರೆತಂದಿತು. ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಅಜಯ್‌ ಭಟ್‌ ಅವರು ಭಾರತೀಯರನ್ನು ಬರಮಾಡಿಕೊಂಡರು.

ಉಕ್ರೇನ್‌ನಿಂದ ಆಗಮಿಸಿದ ಭಾರತೀಯರನ್ನು ಗಾಜಿಯಾಬಾದ್‌ನ ಹಿಂಡನ್‌ ವಾಯುನೆಲೆಯಲ್ಲಿ  ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಅಜಯ್‌ ಭಟ್‌ ಸ್ವಾಗತಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ADVERTISEMENT

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.