ADVERTISEMENT

ಚಿನ್ನದ ಗಟ್ಟಿ, ಕಸದ ತೊಟ್ಟಿಯಲ್ಲೂ ಹಣ: ಎಸಿಬಿ ದಾಳಿ ವೇಳೆ ಇನ್ನೂ ಏನೇನು ಸಿಕ್ತು? ಚಿತ್ರಗಳಲ್ಲಿ ನೋಡಿ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2022, 8:34 IST
Last Updated 16 ಮಾರ್ಚ್ 2022, 8:34 IST
   

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ 18 ಅಧಿಕಾರಿಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳವು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸಿದೆ. ವಿವಿಧ ಜಿಲ್ಲೆಗಳ 75 ಸ್ಥಳಗಳಲ್ಲಿ ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದು, ಶೋಧ ಕಾರ್ಯ ಮುಂದುವರಿಸಿದೆ. ಅಪಾರ ಪ್ರಮಾಣದ ಸಂಪತ್ತು, ಚಿನ್ನಾಭರಣ ಪತ್ತೆಯಾಗಿವೆ.

ಬಾದಾಮಿ ಸಾಮಾಜಿಕ ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ಮನೆಯಲ್ಲಿ ಪತ್ತೆಯಾಗಿರುವ ಸಂಪತ್ತು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ADVERTISEMENT

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.