ADVERTISEMENT

ಚುನಾವಣಾ ಕರ್ತವ್ಯ ಲೋಪ: ಮೂವರು ಶಿಕ್ಷಕರ ಅಮಾನತು

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2021, 15:06 IST
Last Updated 18 ಅಕ್ಟೋಬರ್ 2021, 15:06 IST

ವಿಜಯಪುರ: ಸಿಂದಗಿ ವಿಧಾನಸಭೆ ಉಪಚುನಾವಣೆ ಕಾರ್ಯಕ್ಕೆ ನಿಯೋಜಿಸಲಾಗಿದ್ದ ಮೂವರು ಶಿಕ್ಷಕರನ್ನು ಕರ್ತವ್ಯಲೋಪದ ಆರೋಪದ ಮೇರೆಗೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅಮಾನತುಗೊಳಿಸಿದ್ದಾರೆ.

ಸಿಂದಗಿ ವಿದ್ಯಾನಗರದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನಂ-04ರ ಸಹ ಶಿಕ್ಷಕರಾದ ವಿ.ವಿ.ನಿಂಬರ್ಗಿ, ಎಸ್.ಆರ್.ಸಿಂದಗಿ ಹಾಗೂ ಆರ್.ಎ.ಕಠಾರೆ ಅವರ ವಿರುದ್ಧ ಇಲಾಖಾ ವಿಚಾರಣೆ ಬಾಕಿ ಇರಿಸಿ, ಸೇವೆಯಿಂದ ಅಮಾನತುಗೊಳಿಸಿದ್ದಾರೆ.

ಸಾರಾಂಶ

ಸಿಂದಗಿ ವಿಧಾನಸಭೆ ಉಪಚುನಾವಣೆ ಕಾರ್ಯಕ್ಕೆ ನಿಯೋಜಿಸಲಾಗಿದ್ದ ಮೂವರು ಶಿಕ್ಷಕರನ್ನು ಕರ್ತವ್ಯಲೋಪದ ಆರೋಪದ ಮೇರೆಗೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅಮಾನತುಗೊಳಿಸಿದ್ದಾರೆ.

ADVERTISEMENT

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.