ADVERTISEMENT

Valentine feb 14th - ಎಲ್ಲ mr

subtitle

ಶಿವಕುಮಾರ್ ಎಚ್ ಎಂ
Published 23 ಮಾರ್ಚ್ 2024, 17:34 IST
Last Updated 23 ಮಾರ್ಚ್ 2024, 17:34 IST

ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದೊಂದಿಗೆ ಕೈಜೋಡಿಸುವುದಾಗಿ ರಾಷ್ಟ್ರೀಯ ಲೋಕ ದಳದ (ಆರ್‌ಎಲ್‌ಡಿ) ಮುಖ್ಯಸ್ಥ ಜಯಂತ್‌ ಚೌದರಿ ಅವರು ಇದೇ ಮೊದಲ ಬಾರಿಗೆ ಅಧಿಕೃತವಾಗಿ ಘೋಷಿಸಿದರು.  ಮಾಜಿ ಪ್ರಧಾನಿ ಚೌದರಿ ಚರಣ್ ಸಿಂಗ್‌ ಅವರಿಗೆ ‘ಭಾರತ ರತ್ನ’ ಪುರಸ್ಕಾರ ಘೋಷಣೆ ಮಾಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದೂ ತಿಳಿಸಿದರು ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ಭಾರತ ರತ್ನ ಪ್ರಶಸ್ತಿಯು ನಮ್ಮ ಕುಟುಂಬ ಅಥವಾ ಪಕ್ಷಕ್ಕೆ ಸೀಮಿತವಾಗಿಲ್ಲ. ಇದು  ದೇಶದ  ಎಲ್ಲ ರೈತರು, ಯುವಕರು ಮತ್ತು  ಬಡವರಿಗೆ ಸಂದ ಗೌರವ ಎಂದು ಹೇಳಿದರು.

 ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿ ಇಟ್ಟುಕೊಂಡು ಅತಿ ಕಡಿಮೆ ಸಮಯದಲ್ಲಿ ಈ ನಿರ್ಧಾರ ಕೈಗೊಳ್ಳಲೇಬೇಕಿತ್ತು ಎಂದು ಹೇಳಿದರು.

ತಮ್ಮ ನಿರ್ಧಾರದಿಂದ ಪಕ್ಷದ ಕೆಲ ನಾಯಕರು ಅಸಮಾಧಾನಗೊಂಡಿದ್ದಾರೆಯೇ ಎಂಬ ಪ್ರಶ್ನೆಗೆ, ‘ಎಲ್ಲ ಶಾಸಕರು ಮತ್ತು ಕಾರ್ಯಕರ್ತರೊಂದಿಗೆ ಚರ್ಚಿಸಿದ ನಂತರವೇ ನಿರ್ಧಾರ ತೆಗೆದುಕೊಂಡಿರುವೆ. ಕೆಲ ನಾಯಕರು ಅಸಮಾಧಾನಗೊಂಡಿದ್ದಾರೆ ಎಂಬುದು ಸುಳ್ಳು ವರದಿ. ಈ ನಿರ್ಧಾರದ ಹಿಂದೆ ದೊಡ್ಡ ಯೋಜನೆ ಇದೆ ಎಂಬುದೂ ಸತ್ಯಕ್ಕೆ ದೂರವಾದುದು’ ಎಂದರು.

ADVERTISEMENT

ತಮ್ಮ ನಿರ್ಧಾರದಿಂದ ಪಕ್ಷದ ಕೆಲ ನಾಯಕರು ಅಸಮಾಧಾನಗೊಂಡಿದ್ದಾರೆಯೇ ಎಂಬ ಪ್ರಶ್ನೆಗೆ, ‘ಎಲ್ಲ ಶಾಸಕರು ಮತ್ತು ಕಾರ್ಯಕರ್ತರೊಂದಿಗೆ ಚರ್ಚಿಸಿದ ನಂತರವೇ ನಿರ್ಧಾರ ತೆಗೆದುಕೊಂಡಿರುವೆ. ಕೆಲ ನಾಯಕರು ಅಸಮಾಧಾನಗೊಂಡಿದ್ದಾರೆ ಎಂಬುದು ಸುಳ್ಳು ವರದಿ. ಈ ನಿರ್ಧಾರದ ಹಿಂದೆ ದೊಡ್ಡ ಯೋಜನೆ ಇದೆ ಎಂಬುದೂ ಸತ್ಯಕ್ಕೆ ದೂರವಾದುದು’ ಎಂದರು.

ತಮ್ಮ ನಿರ್ಧಾರದಿಂದ ಪಕ್ಷದ ಕೆಲ ನಾಯಕರು ಅಸಮಾಧಾನಗೊಂಡಿದ್ದಾರೆಯೇ ಎಂಬ ಪ್ರಶ್ನೆಗೆ, ‘ಎಲ್ಲ ಶಾಸಕರು ಮತ್ತು ಕಾರ್ಯಕರ್ತರೊಂದಿಗೆ ಚರ್ಚಿಸಿದ ನಂತರವೇ ನಿರ್ಧಾರ ತೆಗೆದುಕೊಂಡಿರುವೆ. ಕೆಲ ನಾಯಕರು ಅಸಮಾಧಾನಗೊಂಡಿದ್ದಾರೆ ಎಂಬುದು ಸುಳ್ಳು ವರದಿ. ಈ ನಿರ್ಧಾರದ ಹಿಂದೆ ದೊಡ್ಡ ಯೋಜನೆ ಇದೆ ಎಂಬುದೂ ಸತ್ಯಕ್ಕೆ ದೂರವಾದುದು’ ಎಂದರು.

ದೆ ಇಡುತ್ತಿದ್ದೇವೆ. ಜನರಿಗಾಗಲೀ, ಅಕ್ಕ ಅಕ್ಕಪಕ್ಕದ ವ್ಯಾಪಾರಿಗಳಿಗಾಗಲೀ ಇದರಿಂದ ತೊಂದರೆ ಇಲ್ಲ. ಆದರೂ ಪಾಲಿಕೆ ಅಧಿಕಾರಿಗಳು ಈ ರೀತಿ ಬಡ ವ್ಯಾಪಾರಿಗಳ ಮೇಲೆ ದೌರ್ಜನ್ಯವೆಸಗಿರುವುದು ಅನ್ಯಾಯ. ಈ ವಿಷಯವನ್ನು ಶಾಸಕರಾದ ಕೆ.ಹರೀಶ್‌ಗೌಡ ಅವರ ಗಮನಕ್ಕೆ ತರಲಾ

ದೆ ಇಡುತ್ತಿದ್ದೇವೆ. ಜನರಿಗಾಗಲೀ, ಅಕ್ಕ ಅಕ್ಕಪಕ್ಕದ ವ್ಯಾಪಾರಿಗಳಿಗಾಗಲೀ ಇದರಿಂದ ತೊಂದರೆ ಇಲ್ಲ. ಆದರೂ ಪಾಲಿಕೆ ಅಧಿಕಾರಿಗಳು ಈ ರೀತಿ ಬಡ ವ್ಯಾಪಾರಿಗಳ ಮೇಲೆ ದೌರ್ಜನ್ಯವೆಸಗಿರುವುದು ಅನ್ಯಾಯ. ಈ ವಿಷಯವನ್ನು ಶಾಸಕರಾದ ಕೆ.ಹರೀಶ್‌ಗೌಡ ಅವರ ಗಮನಕ್ಕೆ ತರಲಾ

ದೆ ಇಡುತ್ತಿದ್ದೇವೆ. ಜನರಿಗಾಗಲೀ, ಅಕ್ಕ ಅಕ್ಕಪಕ್ಕದ ವ್ಯಾಪಾರಿಗಳಿಗಾಗಲೀ ಇದರಿಂದ ತೊಂದರೆ ಇಲ್ಲ. ಆದರೂ ಪಾಲಿಕೆ ಅಧಿಕಾರಿಗಳು ಈ ರೀತಿ ಬಡ ವ್ಯಾಪಾರಿಗಳ ಮೇಲೆ ದೌರ್ಜನ್ಯವೆಸಗಿರುವುದು ಅನ್ಯಾಯ. ಈ ವಿಷಯವನ್ನು ಶಾಸಕರಾದ ಕೆ.ಹರೀಶ್‌ಗೌಡ ಅವರ ಗಮನಕ್ಕೆ ತರಲಾ

ದೆ ಇಡುತ್ತಿದ್ದೇವೆ. ಜನರಿಗಾಗಲೀ, ಅಕ್ಕ ಅಕ್ಕಪಕ್ಕದ ವ್ಯಾಪಾರಿಗಳಿಗಾಗಲೀ ಇದರಿಂದ ತೊಂದರೆ ಇಲ್ಲ. ಆದರೂ ಪಾಲಿಕೆ ಅಧಿಕಾರಿಗಳು ಈ ರೀತಿ ಬಡ ವ್ಯಾಪಾರಿಗಳ ಮೇಲೆ ದೌರ್ಜನ್ಯವೆಸಗಿರುವುದು ಅನ್ಯಾಯ. ಈ ವಿಷಯವನ್ನು ಶಾಸಕರಾದ ಕೆ.ಹರೀಶ್‌ಗೌಡ ಅವರ ಗಮನಕ್ಕೆ ತರಲಾ

ವ್ಯಾಪಾರಿಗಳ ಸಂಘದ ಪದಾಧಿಕಾರಿ ಇಬ್ರಾಹಿಂ ಮಾತನಾಡಿ, ‘ಬಿಸಿಲಿನ ಝಳ ಹೆಚ್ಚಾಗುತ್ತಿದ್ದು, ತರಕಾರಿ, ಸೊಪ್ಪು, ಹಣ್ಣು ಬಾಡದಿರಲು ಟಾರ್ಪಲ್‌ ಅಳವಡಿಸಿದ್ದೆವು. ಸುಡು ಬಿಸಿಲಿನಲ್ಲಿ ಅವನ್ನು ಅರ್ಧ ಗಂಟೆ ಇಟ್ಟರೂ ಒಣಗುತ್ತವೆ. ನಂತರ ಅವು ಮಾರಾಟವಾಗುವುದಿಲ್ಲ. ಪಾಲಿಕೆ ಅಧಿಕಾರಿಗಳು ನಮ್ಮ ಸಂಘಕ್ಕೆ ಮುನ್ಸೂಚನೆಯನ್ನೂ ನೀಡದೆ ಏಕಾಏಕಿ ತೆರವು ಮಾಡಿರುವುದು ಖಂಡನೀಯ’ ಎಂದು ಆರೋಪಿಸಿದರು.
App DownloadDownload Now
Sign Up BonusUpto Rs.1000
Per ReferUpto Rs.1000
App DownloadDownload Now

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.