ಬಿಜೆಪಿಯಿಂದ ಬುಧವಾರ 13 ಮಂದಿ ಮುಖಂಡರು ಎಐಎಡಿಎಂಕೆ ಸೇರಿಕೊಂಡಿದ್ದರು. ಈ ಪಕ್ಷಾಂತರ ಪರ್ವ ಇಷ್ಟಕ್ಕೆ ನಿಲ್ಲುವುದಿಲ್ಲ ಎಂದು ಹೇಳಲಾಗುತ್ತಿದೆ. ಆದರೆ ಈ ಬೆಳವಣಿಗೆಯು ರಾಜ್ಯ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ಅವರ ಕಾರ್ಯವೈಖರಿ ಮತ್ತು ನಾಯಕತ್ವ ಶೈಲಿಯ ಮೇಲೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಬಿಜೆಪಿಯಿಂದ ಬುಧವಾರ 13 ಮಂದಿ ಮುಖಂಡರು ಎಐಎಡಿಎಂಕೆ ಸೇರಿಕೊಂಡಿದ್ದರು. ಈ ಪಕ್ಷಾಂತರ ಪರ್ವ ಇಷ್ಟಕ್ಕೆ ನಿಲ್ಲುವುದಿಲ್ಲ ಎಂದು ಹೇಳಲಾಗುತ್ತಿದೆ. ಆದರೆ ಈ ಬೆಳವಣಿಗೆಯು ರಾಜ್ಯ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ಅವರ ಕಾರ್ಯವೈಖರಿ ಮತ್ತು ನಾಯಕತ್ವ ಶೈಲಿಯ ಮೇಲೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.