ಕರಿಗೇ ಟಿಕೆಟ್ ನಿರಾಕರಣೆ ಮಾಡಲಾಗಿತ್ತು. ಇದೀಗ ರಾಜ್ಯದಲ್ಲೂ ಕೂಡಾ ಗುಜರಾತ್ ಮಾದರಿ ಪೂರ್ಣ ಪ್ರಮಾಣದಲ್ಲಿ ಅಲ್ಲದಿದ್ದರೂ, ಅಲ್ಪ ಸ್ವಲ್ಪ ಜಾರಿಯಾಗಿದೆ. ಬಿಜೆಪಿ ಪಟ್ಟಿ ಬಿಡುಗಡೆ ಮುನ್ನವೇ ಈಶ್ವರಪ್ಪ ರಾಜೀನಾಮೆ ನೀಡಿದ್ರು. ಇದರ ಬೆನ್ನಲ್ಲೇ ಜಗದೀಶ್ ಶೆಟ್ಟರ್ಗೆ ಟಿಕೆಟ್ ನಿರಾಕರಿಸಲಾಗಿದೆ ಅನ್ನೋ ಮಾತು ಹರಿದಾಡಿದವು. ಇವೆಲ್ಲಾ ಒಂದೆಡೆಯಾದರೆ, ಈ ಬಾರಿ 9 ಹಾಲಿ ಶಾಸಕರಿಗೇ ಟಿಕೆಟ್ ನಿರಾಕರಿಸಲಾಗಿದೆ. ಸುಳ್ಯ ಶಾಸಕ ಎಸ್. ಅಂಗಾರ, ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್, ಉಡುಪಿ ಶಾಸಕ ರಘುಪತಿ ಭಟ್, ಪುತ್ತೂರು ಶಾಸಕ