Quote - ‘ಹೊರಗೆ ಅವರು ಏನನ್ನಾದರೂ ಮಾತನಾಡಲಿ. ಒಳಗಡೆ ಬೇರೆಯೇ ಪರಿಸ್ಥಿತಿ ಇದೆ. ಬಿಜೆಪಿ ಮತ್ತು ಕಾಂಗ್ರೆಸ್ 75 ಸ್ಥಾನಗಳನ್ನು ದಾಟುವುದಿಲ್ಲ ಎಂದು ಕೆಲವು ಅಧಿಕಾರಿಗಳೇ ಚರ್ಚೆ ನಡೆಸಿದ್ದಾರೆ. ನಮ್ಮ ಶಕ್ತಿ ಏನು ಎಂಬುದು ನನಗೆ ಗೊತ್ತಿದೆ. 123 ಸ್ಥಾನ ಗಳಿಸುವುದೇ ನನ್ನ ಗುರಿ. ಅದಕ್ಕಾಗಿ ಏಪ್ರಿಲ್ 10ರವರೆಗೂ ಪಂಚರತ್ನ ರಥಯಾತ್ರೆ ಮುಂದುವರಿಸುತ್ತೇನೆ’ ಎಂದು ಹೇಳಿದರು.
Cut-off box -