ಗದಗ ನಗರದಲ್ಲಿ ಗುರುವಾರ ಬೃಹತ್ ಶೋ ನಡೆಸಿದ ಅವರು ಮಾರ್ಗ ಮಧ್ಯೆ ಮಾತನಾಡಿ, ‘ಒಂದು ಕಡೆ ಮಾತೃಭೂಮಿಯನ್ನು ತಾಯಿ ಅಂತ ಬಿಜೆಪಿ ಪೂಜಿಸುತ್ತದೆ. ಮತ್ತೊಂದು ಕಡೆ ರಾಷ್ಟ್ರದ ಹೊರಗೆ ನಿಂತು ಕಾಂಗ್ರೆಸ್ ದೇಶದ ನಿಂದನೆ ಮಾಡುತ್ತದೆ. ರಾಜ್ಯ
ದಲ್ಲಿ ನಡೆಯುವ ಚುನಾವಣೆ ರಾಜ್ಯಕ್ಕೆ ಮಾತ್ರ ಸಂಬಂಧಿಸಿಲ್ಲ; ಇದೊಂದು ರಾಷ್ಟ್ರದ ಸ್ವಾಭಿಮಾನ ಮತ್ತು ರಾಷ್ಟ್ರಕ್ಕೆ
ಅಪಮಾನ ಮಾಡುವ ರಾಹುಲ್ ಗಾಂಧಿಯ ಕುಟುಂಬದ ನಡುವಿನ ಹೋರಾಟವಾಗಿದೆ’ ಎಂದು ಅವರು ಹೇಳಿದರು.