ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೊಯರ್ ನಾರಾಯಣ ರಾವ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಶಕೀನಾ, ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ಡಿವೈಎಸ್ಪಿ ವಿಶ್ವನಾಥ್ ರಾವ್ ಕುಲಕರ್ಣಿ, ತಹಶೀಲ್ದಾರ್ ಎಚ್.ವಿಶ್ವನಾಥ್, ಮುಖಂಡರಾದ ಗುಜ್ಜಲ್ ನಾಗರಾಜ್, ಕಟಿಗಿ ಬಸವರಾಜ, ತಾಯಪ್ಪ ನಾಯಕ, ಜಂಬಾನಹಳ್ಳಿ ಸತ್ಯನಾರಾಯಣ, ಪೂಜಾರ ದುರುಗಪ್ಪ, ನಾಣಿಕೇರಿ ತಿಮ್ಮಯ್ಯ ಇದ್ದರು.