ಅಥಣಿ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎ.ಎಸ್. ಹುಚ್ಚಗೌಡರ ಮಾತನಾಡಿದರು. ವಕೀಲರಾದ ಬಿ.ಎಸ್. ಅಂಬಿ, ಸಂಜೀವ ಚಟ್ಟರಗಿ, ಕರವೇ ಮುಖಂಡ ಶಬ್ಬಿರ ಸಾತಬಚ್ಚೆ, ಅನಂತಪೂರ ಗ್ರಾಮ ಪಂಚಾಯ್ತಿ ಅಧ್ಯಕ್ಷ ರುದ್ರಗೌಡ ಪಾಟೀಲ, ರೈತ ಸಂಘ ತಾಲ್ಲೂಕು ಘಟಕದ ಅಧ್ಯಕ್ಷ ಮಹಾದೇವ ಮಡಿವಾಳ, ಮುಖಂಡರಾದ ರಮೇಶ ಪಾಟೀಲ, ರವೀಂದ್ರ ರಜಪೂತ, ಕಿರಣ ಮಿಸಾಳ, ಮಲಗೌಡ ಪಾಟೀಲ, ಸಿದರಾಯ ಕರೋಲಿ, ಅಣ್ಣಾಸಾಹೇಬ ಪಾಟೀಲ, ಕಾಡಗೌಡ ಪಾಟೀಲ, ಗುರುಸ್ವಾಮಿ ಇದ್ದರು.