ಗ್ರಾಮದ ಹಿರಿಯರು, ಮುಖಂಡರಾದ ನಾಗೇಶ ದೇಸಾಯಿ, ಸದು ಪಾಟೀಲ, ಶಾಂತಾ ದೇಸಾಯಿ, ಸುಲೋಚನಾ ಜೋಗಾಣಿ, ಶ್ವೇತಾ ಬಾಮನವಾಡಿ, ಸಂತೋಷ ದೇಸಾಯಿ, ಮಹೇಶ ಕುಲಕರ್ಣಿ, ಲಕ್ಷ್ಮಣ ಕೊಳೆಪ್ಪಗೋಳ, ಗುರುನಾಥ ಅಷ್ಟೇಕರ, ಪ್ರವೀಣ ಜಮಖಂಡಿ, ಕೇದಾರ ಧರ್ಮೋಜಿ, ಧನಶ್ರೀ ಚೌಗುಲೆ, ಬಾವುಕಣ್ಣ ಬಸರೀಕಟ್ಟಿ, ಉಲ್ಲಾಸ ಬಾಮನವಾಡಿ, ದೇವಸ್ಥಾನ ಸಮಿತಿಯವರು ಉಪಸ್ಥಿತರಿದ್ದರು.