‘ಮತಾಂತರ ಪಿಡುಗು, ಲವ್ ಜಿಹಾದ್, ಗೋಹತ್ಯ ದೇಶಕ್ಕೆ ಮಾರಕವಾಗಿ ಕಾಡುತ್ತಿದೆ. ರಾಷ್ಟ್ರ ಪುರುಷರನ್ನು ಜಾತಿಗಳಿಗೆ ಸೀಮಿತಗೊಳಿಸಿ ಜಾತಿಯ ವಿಷ ಬೀಜ ಬಿತ್ತುವ ಕೆಲಸ ನಡೆಯುತ್ತಿದೆ. ಇದಕ್ಕೆಲ್ಲ ಉತ್ತರ ಕೊಡಬೇಕಿದೆ. ದುಷ್ಟಶಕ್ತಿಯ ಸಂಹಾರಕ್ಕೆ ದೇವತೆಗಳೂ ಶಸ್ತ್ರ ಹಿಡಿದಿದ್ದಾರೆ. ಸ್ವಂತಕ್ಕೆ ಏನನ್ನೂ ಬಯಸದೆ ದೇಶಕ್ಕಾಗಿ ರಕ್ತ ಹರಿಸಿದ ಕ್ರಾಂತಿಕಾರಿಗಳ ತ್ಯಾಗಕ್ಕೆ ದುಷ್ಟಶಕ್ತಿಗಳ ಸಂಹಾರದ ಮೂಲಕ ಹಾಗೂ ಭವ್ಯ ಭಾರತ ಕಟ್ಟುವ ಮೂಲಕ ಸಾರ್ಥಕತೆ ನೀಡಬೇಕು’ ಎಂದು ಕರೆ ನೀಡಿದರು.