ಪಕ್ಷದ ಮುಖಂಡರಾದ ಸಲೀಂ ಮತ್ತು ವಿ.ಎಸ್. ಉಗ್ರಪ್ಪ ಮಾತನಾಡುವ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಲಂಚದ ಆರೋಪ ಮಾಡಿರುವ ಕುರಿತು ಶುಕ್ರವಾರ ಪ್ರತಿಕ್ರಿಯಿಸಿದ ಅವರು, ‘ರಾಜಾಜಿನಗರದಲ್ಲಿರುವ ನಿವೇಶನಗಳೆಲ್ಲ ನಿಜಲಿಂಗಪ್ಪ ಅವರದ್ದು ಎಂದು ಆರೋಪ ಮಾಡುತ್ತಿದ್ದರು. ಆದರೆ, ಅವರು ಇಡೀ ಬೆಂಗಳೂರಿನಲ್ಲಿ ಒಂದು ನಿವೇಶನ ಕೂಡ ಹೊಂದಿರಲಿಲ್ಲ’ ಎಂದರು.