‘ರಸ್ತೆ ಸರಿಪಡಿಸುವಂತೆ ಹೈಕೋರ್ಟ್ ನೀಡಿರುವ ಗಡುವು ಮತ್ತು ಎಚ್ಚರಿಕೆಗಳಿಗೆ ಬೆಲೆಯೇ ಇಲ್ಲವಾಗಿದೆ. ಇದಕ್ಕೆ ರಾಜ್ಯ ಸರ್ಕಾರವೇ ಹೊಣೆ. ಮಳೆ ಬಂದಾಗ, ಹಲವು ವಸತಿ ಪ್ರದೇಶಗಳು ಜಲಾವೃತಗೊಳ್ಳುವುದಕ್ಕೆ ರಾಜಕಾಲುವೆಗಳ ದುರಸ್ತಿ ಹಾಗೂ ನಿರ್ವಹಣೆ ಕೊರತೆಯೇ ಕಾರಣ’ ಎಂದು ಉತ್ತರ ಜಿಲ್ಲಾ ಸಮಿತಿ ಕಾರ್ಯದರ್ಶಿ ಎನ್.ಪ್ರತಾಪಸಿಂಹ ದೂರಿದ್ದಾರೆ.