‘ಚಿಕ್ಕಬಳ್ಳಾಪುರದಲ್ಲಿ ಆಭರಣ ಮಳಿಗೆ ಇಟ್ಟುಕೊಂಡಿರುವ ಮೆಹರಾಮ್, ಚಿನ್ನದ ಗಟ್ಟಿಗಳನ್ನು ಖರೀದಿಸಲು ನಗರಕ್ಕೆ ಬಂದಿದ್ದರು. ಪರಿಚಯಸ್ಥರ ಆಭರಣ ಅಂಗಡಿಯತ್ತ ಹೊರಟಿದ್ದರು. ರಸ್ತೆಯಲ್ಲಿ ಜನಸಂದಣಿ ಇತ್ತು. ಅದೇ ಸಂದರ್ಭ ದುಷ್ಕರ್ಮಿಗಳು, ಬ್ಲೇಡ್ನಿಂದ ಬ್ಯಾಗ್ ಕತ್ತರಿಸಿ ನಗದು ಹಾಗೂ ಚಿನ್ನಾಭರಣ ಕಳವು ಮಾಡಿರುವುದು ಗೊತ್ತಾಗಿದೆ’ ಎಂದೂ ತಿಳಿಸಿದರು.