ಚಾಕುವಿನಿಂದ ಎದೆಗೆ ಚುಚ್ಚಿದ: ‘ಸೋಮವಾರ ಮಧ್ಯಾಹ್ನವೇ ಮದ್ಯ ಕುಡಿದಿದ್ದ ಗುರುರಾಜ್, ಮನೆಗೆ ಬಂದು ಜಗಳ ತೆಗೆದಿದ್ದ. ಊಟ ಮಾಡುತ್ತಿದ್ದ ಸಂತೋಷ್, ತಂದೆಯ ವರ್ತನೆಯನ್ನು ಪ್ರಶ್ನಿಸಿದ್ದ. ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು. ಪರಸ್ಪರ ಕೈ ಕೈ ಮಿಲಾಯಿಸಿದ್ದರು’ ಎಂದೂ ಪೊಲೀಸರು ವಿವರಿಸಿದರು.