×
ADVERTISEMENT
ಈ ಕ್ಷಣ :
ADVERTISEMENT

ಚಿಕ್ಕಮಗಳೂರು: ಸಿಗದಾಳು ಬಳಿ ಕಾರು ಪಲ್ಟಿ, ಇಬ್ಬರು ಸಾವು

Published : 18 ಜನವರಿ 2022, 3:47 IST
ಫಾಲೋ ಮಾಡಿ
Comments

ಚಿಕ್ಕಮಗಳೂರು: ಕೊಪ್ಪ ತಾಲ್ಲೂಕಿನ ಹರಿಹರಪುರ ಸಮೀಪದ ಸಿಗದಾಳು ಬಳಿ ಸೋಮವಾರ ತಡರಾತ್ರಿಕಾರು ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದಾರೆ.

ಕೊಪ್ಪದ ರಾಜಶೇಖರ್ (51), ಮಲ್ಲಂದೂರಿನ ಮಣಿಕಂಠ (37) ಮೃತಪಟ್ಟವರು. ಇಬ್ಬರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿಲುವಾಗಿಲು ಕಡೆಯಿಂದ ಕೊಪ್ಪ ಕಡೆಗೆ ತೆರಳುವಾಗ ಅವಘಡ ಸಂಭವಿಸಿದೆ. ಸೇತುವೆ ಸನಿಹದಲ್ಲಿನ  ಮರಕ್ಕೆ ಡಿಕ್ಕಿ ಹೊಡೆದಿದೆ. ಏರಿ ಪಕ್ಕದ ತಗ್ಗು ಪ್ರದೇಶದ ಗದ್ದೆಗೆ ಉರುಳಿದೆ.

ಕೊಪ್ಪ ತಾಲ್ಲೂಕಿನ ಹರಿಹರಪುರ ಸಮೀಪದ ಸಿಗದಾಳು ಬಳಿ ಸೋಮವಾರ ತಡರಾತ್ರಿಕಾರು ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT