ಸುರೆಹೊನ್ನೆ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಂದಾಯ ಸಚಿವ ಆರ್. ಅಶೋಕ್ ಅವರು ನ್ಯಾಮತಿ ತಾಲ್ಲೂಕಿನ ಸುರೆಹೊನ್ನೆ ದೇವಸ್ಥಾನದಿಂದ ಸಭಾಂಗಣದವರೆಗೆ ಎತ್ತಿನಗಾಡಿಯಲ್ಲಿ ಬಂದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಎತ್ತಿನಗಾಡಿ ಓಡಿಸಿದರು. ಸಂಸದ ಜಿ.ಎಂ.ಸಿದ್ದೇಶ್ವರ್ ಕೂಡ ಎತ್ತಿನಗಾಡಿಯಲ್ಲಿದ್ದರು.
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಸಹಿತ ಅತಿಥಿಗಳು ಮೆರವಣಿಗೆಯಲ್ಲಿ ನಡೆದುಕೊಂಡು ಬಂದರು.
ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಂದಾಯ ಸಚಿವ ಆರ್. ಅಶೋಕ್ ಅವರು ನ್ಯಾಮತಿ ತಾಲ್ಲೂಕಿನ ಸುರೆಹೊನ್ನೆ ದೇವಸ್ಥಾನದಿಂದ ಸಭಾಂಗಣದವರೆಗೆ ಎತ್ತಿನಗಾಡಿಯಲ್ಲಿ ಬಂದರು.