ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಮದುಸೂಧನ ಕೆರೂರ, ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಮಂಗಳಾ ರವಳಪ್ಪನವರ ಕಾರ್ಯಕ್ರಮ ಉದ್ಘಾಟಿಸಿದರು. ಪ್ರವೀಣ ಪವಾರ, ಶಿರಸ್ತೇದಾರ ಎಂ.ಜಿ. ಪತ್ತಾರ, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಪಿ.ಕೆ. ಗುಡದಾರಿ, ಸಿಆರ್ಪಿ ಎಂ.ಬಿ. ಹೊಸಮನಿ, ಡಿ. ತಿಪ್ಪೇಸ್ವಾಮಿ, ಅನ್ನಪೂರ್ಣ ಕೌಜಲಗಿ, ಆನಂತ ರವಳಪ್ಪನವರ, ಮಿರಾಶಿ ನಾಯರ್, ರವಿ ಬಂಡಾರಿ, ರೇಣುಕಾ ಕರಮಡಿ, ಶಿವಲೀಲಾ ಪೋಳ ಇದ್ದರು.