ದಾವಣಗೆರೆ: ‘ಆರ್.ಎಸ್.ಎಸ್ ಬಗ್ಗೆ ಗಂಧಗಾಳಿಯೂ ಗೊತ್ತಿಲ್ಲದ ಎಚ್.ಡಿ. ಕುಮಾರಸ್ವಾಮಿ ಯಾವುದೋ ಪುಸ್ತಕ ಓದಿ, ಅದೇ ಸತ್ಯ ಅಂದುಕೊಂಡಿದ್ದಾರೆ. ಇದು ಕುರುಡ ಆನೆಯ ಬಾಲ ಹಿಡಿದು, ಅದೇ ಆನೆ ಸೊಂಡಿಲು ಅಂದುಕೊಂಡಂತೆ ಆಗಿದೆ’ ಎಂದು ಸಚಿವ ಆರ್.ಅಶೋಕ ಅವರು ನ್ಯಾಮತಿ ತಾಲ್ಲೂಕಿನ ಸುರಹೊನ್ನೆ ಗ್ರಾಮದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದರು.