ಹಾರೋಬೆಳವಡಿ ಗ್ರಾಮ ಪಂಚಾಯ್ತಿ ಸದಸ್ಯರ ಜತೆಗೆ ಕಿತ್ತೂರು ರಾಣಿ ಚೆನ್ನಮ್ಮ ಸೌಹಾರ್ದ ಸಹಕಾರಿ ಬ್ಯಾಕಿನ ಇನಾಂಹೊಂಗಲ ಶಾಖೆಯ ಆಡಳಿತ ಮಂಡಳಿಯ ಉಪಾಧ್ಯಕ್ಷ ರಾಮಣ್ಣ ಜಕ್ಕಣ್ಣವರ, ಗ್ರಾಮದ ವಿವಿಧ ಗಣ್ಯರಾದ ಸಂತೋಷಗೌಡ ಪಾಟೀಲ, ಈರಣ್ಣ ಗಾಣಿಗೇರ, ರಾಮಪ್ಪ ಕನಾಜಿ, ಯಲ್ಲಪ್ಪ ಉದಮೀಸಿ, ಫಕ್ಕೀರಪ್ಪ ಪರ್ವತಿ, ರುದ್ರಪ್ಪ ಕನಾಜಿ, ಪಿ.ಡಿ.ಒ. ಎನ್.ಎಫ್. ಮಾಳಣ್ಣವರ ಇದ್ದರು.