ಅಭಿಯಾನದ ವಿದ್ಯಾರ್ಥಿಗಳಾದ ಮೀನಾಕ್ಷಿ ಹೊಂಡಲಕಟ್ಟಿ, ನವೀನ ಹೂಗಾರ, ಆದರ್ಶಗೌಡ ಎಂ., ಹೃಷಿಕೇಶ ಮಾನ್ವಿ, ಸುದೀಪ ಕುಂದರಗಿ, ಪುಜಾ ಸತೀಶ, ರಾಜು ಪವಾರ, ಮಲ್ಲಿಕಾರ್ಜುನ ಸಣ್ಣಗೌಡರ, ಸಚಿನ ಸುಬ್ಬಣ್ಣವರ, ಕೆಎಲ್ಇ ಸಂಸ್ಥೆಯ ನಿರ್ದೇಶಕ ಶಂಕರಣ್ಣ ಮುನವಳ್ಳಿ, ಪ್ರೊ. ಮ್ಯಾಗ್ಲಿನ್ ಕ್ರೂಸ್, ಪ್ರೊ.ಎಸ್.ಎ. ಗಣಿ ಇದ್ದರು.