‘ಕಾಶ್ಮೀರ ಪಂಡಿತರ ಸಾವಿಗೆ ಆರ್ಎಸ್ಎಸ್ ಕಾರಣ ಎನ್ನುತ್ತಿದ್ದಾರೆ. ಕುಮಾರಸ್ವಾಮಿ ಇಷ್ಟು ಕೀಳುಮಟ್ಟದ ರಾಜಕಾರಣಕ್ಕೆ ಇಳಿಯುತ್ತಾರೆ ಎಂದುಕೊಂಡಿರಲಿಲ್ಲ. ಕುಮಾರಸ್ವಾಮಿ ಎಲ್ಲಿ; ಆರ್ಎಸ್ಎಸ್ ಎಲ್ಲಿ? ಆರ್ಎಸ್ಎಸ್ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆಯೇ ಇಲ್ಲ. ದೇವೇಗೌಡರ ಪ್ರಭಾವದಿಂದ ಆರ್ಎಸ್ಎಸ್ ಬೆಳೆಯುವ ಅವಶ್ಯಕತೆ ಇಲ್ಲ. ದೇವೇಗೌಡರ ಮಕ್ಕಳು, ಮೊಮ್ಮಕ್ಕಳು ಆನಂದವಾಗಿ ರಾಜಕಾರಣ ಮಾಡಲಿ’ ಎಂದು ಲೇವಡಿ ಮಾಡಿದರು.