ಈ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ವರ್ಗಗಳ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಜಿ. ಶಿವಮರಿಯಪ್ಪ, ಗಾಂಧಾರ ಬುದ್ಧ ವಿಹಾರ ಚಾರಿಟಬಲ್ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ರಾಜು ಅರೇಹಳ್ಳಿ, ಕೃಷಿ ಅಧಿಕಾರಿ ಪ್ರಕಾಶ್, ಸಂತೋಷಕುಮಾರ್, ಮಂಜಯ್ಯ, ರಾಜಪ್ಪ, ಧರ್ಮಪ್ಪ, ಲಕ್ಷ್ಮಿನಾರಾಯಣ, ಮಂಜುನಾಥ್ ಇತರರು ಇದ್ದರು.