ಭಾನುವಾರ ಹೈದರಾಬಾದ್ನ ರಾಷ್ಟ್ರೀಯ ಭೌಗೋಳಿಕ ಸಂಶೋಧನಾ ಕೇಂದ್ರದ ವಿಜ್ಞಾನಿಗಳಾದ ಡಾ. ಶಶಿಧರ, ಡಾ. ಸುರೇಶ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ಉಸ್ತುವಾರಿ ಕೋಶದ ಭೂಕಂಪ ವಿಜ್ಞಾನಿಗಳಾದ ಡಾ. ರಮೇಶ ದಿಕ್ಪಾಲ್, ಡಾ. ಅಭಿನಯ ಹಾಗೂ ಕಲಬುರಗಿಯ ಶರಣ ಶಿರಸಗಿಯ ಭೂಕಂಪ ಮಾಪನ ಕೇಂದ್ರದ ಸಹಾಯಕ ವಿಜ್ಞಾನಿ ಅಣವೀರಪ್ಪ ಬಿರಾದಾರ ಹಾಗೂ ತಹಶೀಲ್ದಾರ ಅಂಜುಮ್ ತಬಸ್ಸುಮ್, ಜಿಲ್ಲಾ ವಿಪತ್ತು ನಿರ್ವಹಣಾಧಿಕಾರಿ ಉಮೇಶ ಬಿರಾದಾರ, ವಿಜಯಪುರದ ರಾಕೇಶ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ರಿಯಾಜ್ ಮತ್ತು ವಿಜಯಪುರ ಜಿಲ್ಲೆಯ ಕೊಲ್ಹಾರ ತಹಶೀಲ್ದಾರ್ ಅವರು ಇದ್ದಾಗಲೇ ಭೂಮಿಯಿಂದ ಸದ್ದು ಕೇಳಿ ಬಂದಿತು.