ಮಾದನಹಿಪ್ಪರಗಿಯ ವಿರಕ್ತಮಠದ ಪೀಠಾಧ್ಯಕ್ಷ ಅಭಿನವ ಶಿವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಗ್ರಾಮದ ಮುಖಂಡರಾದ ಚಂದ್ರಕಾಂತ ಗದ್ದೆ, ಪರಮೇಶ್ವರ ನಂದೇಣಿ, ಗ್ರಾಮ ಪಂಚಾಯಿತಿ ಸದಸ್ಯ ವಿರೂಪಾಕ್ಷ ಸ್ವಾಮಿ, ಶರಣಪ್ಪ ಕೊಳಕೂರ, ತುಳಜಾ ಭವಾನಿ ಸಂಘದ ಅಧ್ಯಕ್ಷ ಲಕ್ಷ್ಮಣ ಹೊನ್ನಾಳಿ, ಗ್ರಾಮ ಪಂಚಾಯಿತಿ ಸದಸ್ಯರಾದ ಲಕ್ಷ್ಮಣ ತಳಕೇರಿ, ಹಣಮಂತ, ನಾಗರಾಜ ಮೊನಾಗೋಳ, ಗೌರಿಶಂಕರ ಚಲಗೇರಿ, ಶಾಂತಲಿಂಗ ಶೆಟ್ಟಿಕಾರ, ಸಾಗರ ಕೊಳಕೂರ ಇದ್ದರು.