1 ಮೈಸೂರು: ನಾಲ್ಕು ವರ್ಷದ ಹಿಂದಿನ, ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಅಂದಿನ ಮೈಸೂರು ಜಿಲ್ಲಾ ಪಂಚಾಯಿತಿ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ಮೈಸೂರಿನ ಮೂರನೇ ಸಿಟಿ ಸಿವಿಲ್ ನ್ಯಾಯಾಲಯ ಕ್ಲೀನ್ ಚಿಟ್ ನೀಡಿದೆ.diff
2 diff ನಾಲ್ಕು ವರ್ಷದ ಹಿಂದಿನ, ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಅಂದಿನ ಮೈಸೂರು ಜಿಲ್ಲಾ ಪಂಚಾಯಿತಿ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ಮೈಸೂರಿನ ಮೂರನೇ ಸಿಟಿ ಸಿವಿಲ್
3 ವರ್ಷದ ಹಿಂದಿನ, ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಅಂದಿನ ಮೈಸೂರು ಜಿಲ್ಲಾ ಪಂಚಾಯಿತಿ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ಮೈಸೂರಿನ ಮೂdiff
4 ವರ್ಷದ ಹಿಂದಿನ, ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಅಂದಿನ ಮೈಸೂರು ಜಿಲ್ಲಾ ಪಂಚಾಯಿತಿ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ಮೈಸೂರಿನ ಮೂ same
5 ವರ್ಷದ ಹಿಂದಿನ, ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಅಂದಿನ ಮೈಸೂರು ಜಿಲ್ಲಾ ಪಂಚಾಯಿತಿ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ಮೈಸೂರಿನ ಮೂsame
hyper -ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ nopvp
cap
att
6 2020ರಲ್ಲಿ ಡಾ.ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಅಧಿಕಾರಿಯ ಕಿರುಕುಳವೇ ಕಾರಣವೆಂದು ಆರೋಪಿಸಿ ಅವರ ಕುಟುಂಬದವರು ದೂರು ನೀಡಿದ್ದರು. ಆಲನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. same
7 same ಡಾ.ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಅಧಿಕಾರಿಯ ಕಿರುಕುಳವೇ ಕಾರಣವೆಂದು ಆರೋಪಿಸಿ ಅವರ ಕುಟುಂಬದವರು ದೂರು ನೀಡಿದ್ದರು. ಆಲನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
8- diff ನಂತರ ಸಲ್ಲಿಕೆಯಾಗಿದ್ದ ‘ಬಿ’ ವರದಿಯನ್ನು ಪ್ರಶ್ನಿಸಿ, ನಾಗೇಂದ್ರ ಅವರ ಪತ್ನಿ ನ್ಯಾಯಾಲಯದಲ್ಲಿ ತಕರಾರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು, ‘ಬಿ’ ವರದಿ ಎತ್ತಿಹಿಡಿದ್ದಿದ್ದು, ಅಧಿಕಾರಿ ವಿರುದ್ಧದ ಆರೋಪಗಳು ನಿರಾಧಾರ ಎಂದು ತೀರ್ಪು ನೀಡಿದ್ದಾರೆ.
9 diff ನಂತರ ಸಲ್ಲಿಕೆಯಾಗಿದ್ದ ‘ಬಿ’ ವರದಿಯನ್ನು ಪ್ರಶ್ನಿಸಿ, ನಾಗೇಂದ್ರ ಅವರ ಪತ್ನಿ ನ್ಯಾಯಾಲಯದಲ್ಲಿ ತಕರಾರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು, ‘ಬಿ’ ವರದಿ ಎತ್ತಿಹಿಡಿದ್ದಿದ್ದು, ಅಧಿಕಾರಿ ವಿರುದ್ಧದ ಆರೋಪಗಳು ನಿರಾಧಾರ ಎಂದು ತೀರ್ಪು ನೀಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.