ಟಿಪ್ಪು ಸುಲ್ತಾನ್ ಮತ್ತು ಅವರ ತಂದೆ ಹೈದರಾಲಿ ಪಟ್ಟಣದ ಶ್ರೀರಂಗನಾಥಸ್ವಾಮಿ ದೇವಾಲಯ, ಶೃಂಗೇರಿ ದೇಗುಲ ಸೇರಿದಂತೆ ಇತರ ದೇವಾಲಯಗಳಿಗೆ ಉದಾರ ಕೊಡುಗೆ ನೀಡಿದ್ದಾರೆ. ತಮ್ಮ ರಾಜ್ಯದಲ್ಲಿ
ಸಾರಾಯಿ ಮತ್ತು ಜೂಜು ನಿಷೇಧಿಸಿ ದ್ದರು. ರೈತರಿಗೆ ಸಾಲ, ನೀರಾವರಿ ಸೌಲಭ್ಯ ಕಲ್ಪಿಸಿದ್ದರು. ಟಿಪ್ಪು ಕುರಿತ ಊಹಾಪೋಹ ನಂಬದೆ ಇಂಥ ಧನಾತ್ಮಕ ಅಂಶಗಳ ಬಗ್ಗೆ ತಿಳಿದುಕೊ ಳ್ಳಬೇಕು. ಎಲ್ಲರೂ ಸಾಮರಸ್ಯದಿಂದ ಬದುಕಬೇಕು ಎಂದು ಹೇಳಿದರು.