ಸ್ವಾತಂತ್ರ್ಯ ದಿನಾಚರಣೆಯ ಅಮೃತ್ ಮಹೋತ್ಸವದ ಸಂಬಂಧ ಸ್ವಾತಂತ್ರ್ಯ ಹೋರಾಟಗಾರ ರಾಮಸ್ವಾಮಿ ಅವರ ನೆನಪಿಗಾಗಿ ಸ್ವಾತಂತ್ರ್ಯ ಸಂಗ್ರಾಮದ ಕುರಿತು ಮೈಸೂರಿನ ರಾಮಸ್ವಾಮಿ ವೃತದಲ್ಲಿ ಬೀದಿ ನಾಟಕ ಮಾಡಿ, ಗೋಡೆ ಬರಹ ಚಿತ್ರಿಸಲಾಯಿತು. ಮೈಸೂರಿನ ಅರಮನೆ ಮುಂಭಾಗದಲ್ಲಿ ಆಯೋಜಿಸಿದ್ದ ‘ಪ್ರಭಾತ್ ಪೆರಿ’ ನಡಿಗೆಯಲ್ಲಿ ವಿವಿಧ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದರು.