×
ADVERTISEMENT
ಈ ಕ್ಷಣ :
ADVERTISEMENT

Test LIVE blog 9th April 2023 - ಸಿಹಿಸುದ್ದಿ: Realme Narzo N55 ಸ್ಮಾರ್ಟ್‌testing purpose test.
LIVE

Sub: Realme Narzo N55 ಸ್ಮಾರ್ಟ್‌ಫೋನ್ ಬಿಡುಗಡೆ ಕುರಿತಾದ Realme ಪ್ರಕಟಿಸಿರುವ ವೀಡಿಯೋ ಟೀಸರ್‌ನಲ್ಲಿ ಕಾಣಿಸುವಂತೆ, ಹೊಸ Realme Narzo N55 ಸ್ಮಾರ್ಟ್‌ಫೋನಿನ ಹಿಂಭಾಗವು ಡ್ಯುಯಲ್-ಟೋನ್ ವಿನ್ಯಾಸ ಮತ್ತು
Published : 9 ಏಪ್ರಿಲ್ 2023, 13:14 IST
Last Updated : 20 ಏಪ್ರಿಲ್ 2023, 12:28 IST
ಫಾಲೋ ಮಾಡಿ
13:3109 Apr 2023

ಕಾರವಾರ: ‘ಜಿಲ್ಲೆಯಲ್ಲಿ ಕೋವಿಡ್ ಕಾರಣದಿಂದ ಈವರೆಗೆ ಒಟ್ಟು 25 ಶಾಲೆಗಳಿಗೆ ರಜೆ ನೀಡಲಾಗಿದೆ. ಗುರುವಾರ 10 ಕಡೆಗಳಲ್ಲಿ ಕ್ಲಸ್ಟರ್ ರಚನೆಯಾಗಿದ್ದು, ವಿದ್ಯಾರ್ಥಿಗಳಿಗೆ ಒಂದು ವಾರ ರಜೆ ಅಥವಾ ಆನ್‌ಲೈನ್ ತರಗತಿಗಳನ್ನು ಹಮ್ಮಿಕೊಳ್ಳಲು ಆದೇಶಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದರು.

13:3109 Apr 2023

ಉಡುಪಿ: ಕೃಷ್ಣಾಪುರ ಮಠದ ಪರ್ಯಾಯದ ಅವಧಿಯಲ್ಲಿ ಕೃಷ್ಣನಿಗೆ ನಿತ್ಯ ತುಳಸಿ ಅರ್ಚನೆ ಹಾಗೂ ನಿರಂತರ ಭಜನಾ ಕಾರ್ಯಕ್ರಮ ಮಾಡುವ ಸಂಕಲ್ಪ ಮಾಡಿರುವುದಾಗಿ ಪರ್ಯಾಯ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥರು ಘೋಷಿಸಿದರು.

13:3109 Apr 2023

ಉಡುಪಿ: ಕೃಷ್ಣನೂರು ಉಡುಪಿಯಲ್ಲಿ ಮಂಗಳವಾರ ಸರಳ, ಸಂಪ್ರದಾಯ ಬದ್ಧವಾಗಿ ಪರ್ಯಾಯ ಮಹೋತ್ಸವ ನೆರವೇರಿತು. ಕೃಷ್ಣಾಪುರ ಮಠದ ಯತಿ ಪರಂಪರೆಯ 34ನೇ ಯತಿಗಳಾದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ ಮಾಡುವ ಮೂಲಕ ಕೃಷ್ಣನ ದ್ವೈವಾರ್ಷಿಕ ಪೂಜಾಧಿಕಾರವನ್ನು ಪಡೆದುಕೊಂಡರು.

13:3109 Apr 2023

ಉಡುಪಿ: ಕೃಷ್ಣನೂರು ಉಡುಪಿಯಲ್ಲಿ ಮಂಗಳವಾರ ಸರಳ, ಸಂಪ್ರದಾಯ ಬದ್ಧವಾಗಿ ಪರ್ಯಾಯ ಮಹೋತ್ಸವ ನೆರವೇರಿತು. ಕೃಷ್ಣಾಪುರ ಮಠದ ಯತಿ ಪರಂಪರೆಯ 34ನೇ ಯತಿಗಳಾದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ ಮಾಡುವ ಮೂಲಕ ಕೃಷ್ಣನ ದ್ವೈವಾರ್ಷಿಕ ಪೂಜಾಧಿಕಾರವನ್ನು ಪಡೆದುಕೊಂಡರು.

13:3109 Apr 2023

ಉಡುಪಿ: ಕೃಷ್ಣಾಪುರ ಮಠದ ಪರ್ಯಾಯದ ಅವಧಿಯಲ್ಲಿ ಕೃಷ್ಣನಿಗೆ ನಿತ್ಯ ತುಳಸಿ ಅರ್ಚನೆ ಹಾಗೂ ನಿರಂತರ ಭಜನಾ ಕಾರ್ಯಕ್ರಮ ಮಾಡುವ ಸಂಕಲ್ಪ ಮಾಡಿರುವುದಾಗಿ ಪರ್ಯಾಯ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥರು ಘೋಷಿಸಿದರು.

13:3109 Apr 2023

ಮಾವೆಲಿಕ್ಕರದ ಕಳಿಕ್ಕಲ್‌ ಮದಮ್‌ನ ಎನ್‌.ಪರಮೇಶ್ವರನ್‌ ನಂಬೂದರಿ ಅವರನ್ನು ವಾರ್ಷಿಕ ಮಂಡಲ ಪೂಜೆಯ ಋತು ಆರಂಭವಾಗುವ ನವೆಂಬರ್‌ 16 ರಿಂದ ಒಂದು ವರ್ಷದ ಅವಧಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಮುಂದಿನ ಮೇಲ್ಸಂತಿ (ಮುಖ್ಯ ಅರ್ಚಕ) ಆಗಿ ಆಯ್ಕೆ ಮಾಡಲಾಗಿದೆ.

13:3109 Apr 2023

ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ): ‘ಐತಿಹಾಸಿಕ ಸ್ಮಾರಕ ಜಾಮಿಯಾ ಮಸೀದಿ ಒಡೆದು ಹನುಮ ಮಂದಿರ ನಿರ್ಮಿಸಬೇಕು’ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಕಾಳಿ ಮಠದ ಗುರು ಋಷಿ ಕುಮಾರ ಸ್ವಾಮೀಜಿಯನ್ನು ಮಂಗಳವಾರ ಪಟ್ಟಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

13:3109 Apr 2023

ಮಾವೆಲಿಕ್ಕರದ ಕಳಿಕ್ಕಲ್‌ ಮದಮ್‌ನ ಎನ್‌.ಪರಮೇಶ್ವರನ್‌ ನಂಬೂದರಿ ಅವರನ್ನು ವಾರ್ಷಿಕ ಮಂಡಲ ಪೂಜೆಯ ಋತು ಆರಂಭವಾಗುವ ನವೆಂಬರ್‌ 16 ರಿಂದ ಒಂದು ವರ್ಷದ ಅವಧಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಮುಂದಿನ ಮೇಲ್ಸಂತಿ (ಮುಖ್ಯ ಅರ್ಚಕ) ಆಗಿ ಆಯ್ಕೆ ಮಾಡಲಾಗಿದೆ.

13:3109 Apr 2023
Blurb Enter text:ರಾಹುಲ್ ಗಾಂಧಿ ಅವರಿಗೆ ಶಿಕ್ಷೆ ವಿಧಿಸಿದ್ದರ ವಿರುದ್ಧ ಕಾಂಗ್ರೆಸ್ ಶುಕ್ರವಾರ ಬೆಳಿಗ್ಗೆಯಿಂದ ಬೃಹತ್ ಪ್ರತಿಭಟನೆಗಳನ್ನು ನಡೆಸಿತ್ತು. ಕರ್ನಾಟಕದಲ್ಲಿ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ನಾಯಕರನ್ನು ಬಂಧಿಸಲಾಗಿತ್ತು. ರಾಹುಲ್ ಗಾಂಧಿ ಅವರಿಗೆ ಶಿಕ್ಷೆ ವಿಧಿಸಿದ್ದರ ವಿರುದ್ಧ ಕಾಂಗ್ರೆಸ್ ಶುಕ್ರವಾರ ಬೆಳಿಗ್ಗೆಯಿಂದ ಬೃಹತ್ ಪ್ರತಿಭಟನೆಗಳನ್ನು ನಡೆಸಿತ್ತು. ಕರ್ನಾಟಕದಲ್ಲಿ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ನಾಯಕರನ್ನು ಬಂಧಿಸಲಾಗಿತ್ತು.

Blurb Description:

"ಅವರನ್ನು ಅಮಾನತಗೊಳಿಸಲು ಬಿಜೆಪಿ ಎಲ್ಲ ಮಾರ್ಗಗಳನ್ನೂ ಪ್ರಯತ್ನಿಸಿದೆ. ಸತ್ಯ ಮಾತನಾಡುವವರನ್ನು ಉಳಿಸಲು ಅವರು ಬಯಸುವುದಿಲ್ಲ. ಆದರೆ ನಾವು ಸತ್ಯ ಹೇಳುವುದನ್ನು ಮುಂದುವರಿಸುತ್ತೇವೆ. ಜೆಪಿಸಿ (ಜಂಟಿ ಸಂಸದೀಯ ಸಮಿತಿ) ತನಿಖೆಯ ಬೇಡಿಕೆಯನ್ನು ಮುಂದುವರಿಸಲಿದ್ದೇವೆ. ಪ್ರಜಾಪ್ರಭುತ್ವ ಉಳಿಸಲು ನಾವು ಜೈಲಿಗೆ ಹೋಗುತ್ತೇವೆ" ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

13:3109 Apr 2023
Big Fact Enter Text
Big fact Description : 2019ರಲ್ಲಿನ ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರು ತಪ್ಪಿತಸ್ಥ ಎಂದು ಗುರುವಾರ ತೀರ್ಪು ನೀಡಿದ್ದ ಸೂರತ್ ನ್ಯಾಯಾಲಯ, ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಜನಪ್ರತಿನಿಧಿ ಕಾಯ್ದೆ ಅನ್ವಯ ಎರಡು ವರ್ಷ ಶಿಕ್ಷೆಗೆ ಗುರಿಯಾದ ಕಾರಣಕ್ಕೆ ರಾಹುಲ್ ಗಾಂಧಿ ಅವರು ಲೋಕಸಭೆ ಸದಸ್ಯತ್ವ ಕಳೆದುಕೊಂಡಿದ್ದಾರೆ.
ADVERTISEMENT
ADVERTISEMENT