ಸಾಲಿಗ್ರಾಮ ಗುರುನರಸಿಂಹ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಡಾ.ಕೆ.ಎಸ್.ಕಾರಂತ, ‘ತ್ರಿಕಣ್ಣೇಶ್ವರಿ’ ಮಾಸ ಪತ್ರಿಕೆಯ ಸಂಪಾದಕ ತೇಜೇಶ್ವರ ರಾವ್, ಸಾಲಿಗ್ರಾಮ ಮಕ್ಕಳ ಮೇಳದ ನಿರ್ದೇಶಕ ಶ್ರೀಧರ ಹಂದೆ, ಕರ್ನಾಟಕ ಕಲಾದರ್ಶಿನಿಯ ಮಂಗಳೂರಿನ ಜನಾರ್ದನ ಹಂದೆ, ಹಂದೆ ದೇವಸ್ಥಾನ ಆಡಳಿತ ಮಂಡಳಿ ಸದಸ್ಯ ವೆಂಕಟರಮಣ ಸೋಮಾಯಾಜಿ ಉಪಸ್ಥಿತರಿದ್ದರು.