×
ADVERTISEMENT
ಈ ಕ್ಷಣ :
ADVERTISEMENT

Fact check 23rd May

Subtitle
Published : 23 ಮೇ 2023, 6:47 IST
Last Updated : 23 ಮೇ 2023, 6:47 IST
ಫಾಲೋ ಮಾಡಿ
Comments

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಉಸ್ತುವಾರಿಯ ಜವಾಬ್ದಾರಿ ಹೊತ್ತಿರುವ ರಣದೀಪ್ ಸುರ್ಜೇವಾಲ ಅವರ ಮಂಗಳವಾರ ಬೆಳಗ್ಗೆ ನಟ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ, ಉಭಯ ಕುಶಲೋಪರಿ ವಿಚಾರಿಸಿದರು. ಈ ಸಂದರ್ಭದಲ್ಲಿ ಗೀತಾ ಶಿವರಾಜ್ ಕುಮಾರ್ ಅವರು ಹಾಜರಿದ್ದರು. ಇವರ ಈ ಭೇಟಿಯಿಂದಾಗಿ, ಗೀತಾ ಶಿವರಾಜ್ ಕುಮಾರ್ ಅವರ ಸಹೋದರ, ಸೊರಬದ ನೂತನ ಶಾಸಕ ಮಧು ಬಂಗಾರಪ್ಪನವರ ಸಚಿವ ಸ್ಥಾನದ ಹಾದಿ ಸುಗಮವಾಗಿರಬಹುದು ಎಂಬ ಅನಿಸಿಕೆ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಮಾತುಕತೆ ವೇಳೆ, ಮಧು ಬಂಗಾರಪ್ಪಗೆ ಸಚಿವ ಸ್ಥಾನ ಸಿಗದೇ ಇರುವುದಕ್ಕೆ ಗೀತಾ ಶಿವರಾಜ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT