‘ವಸತಿ ಯೋಜನೆ ಅಡಿ ಅರಣ್ಯಭೂಮಿಯಲ್ಲಿ ವಾಸಿಸುತ್ತಿದ್ದು, ಮನೆ ತೆರಿಗೆ ಪಾವತಿಸುತ್ತಿರುವವರಿಗೆ ಮನೆ ನಿರ್ಮಿಸಿಕೊಳ್ಳಲು ಸಹಾಯಧನ ನೀಡುವುದಾಗಿ ವಸತಿ ಇಲಾಖೆ ಆದೇಶಿಸುತ್ತದೆ. ಆದರೆ, ಇನ್ನೊಂದು ಕಡೆಯಲ್ಲಿ ಇದೇ ಆದೇಶಕ್ಕೆ ಪ್ರತಿಕೂಲವಾಗಿ ಅರಣ್ಯ ಇಲಾಖೆ, ಜಿಲ್ಲಾ ಪಂಚಾಯ್ತಿ ಸಿಇಓ ಆದೇಶಿಸಿದ್ದಾರೆ. ಇದರಿಂದ ಜನರು ಗೊಂದಲಕ್ಕೆ ಸಿಲುಕಿದ್ದಾರೆ’ ಎಂದಿದ್ದಾರೆ.