×
ADVERTISEMENT
ಈ ಕ್ಷಣ :
ADVERTISEMENT

ಶಿರಸಿ: ಉಪವಿಭಾಗಾಧಿಕಾರಿ ದೇವರಾಜ ನೇಮಕ

ಫಾಲೋ ಮಾಡಿ
Comments

ಶಿರಸಿ: ಇಲ್ಲಿನ ಉಪವಿಭಾಗಾಧಿಕಾರಿಯಾಗಿ ನೆರೆಯ ಸೊರಬ ತಾಲ್ಲೂಕಿನ ಹಾಲಗಳಲೆ ಮೂಲದ ಕೆ.ಎ.ಎಸ್. ಅಧಿಕಾರಿ ಆರ್.ದೇವರಾಜ ನೇಮಕಗೊಂಡಿದ್ದಾರೆ.

ಕೃಷಿ ವಿಷಯದಲ್ಲಿ ಸ್ನಾತಕೋತ್ತರ ಪದವೀಧರರಾಗಿರುವ ಇವರು 2019ರ ಕೆ.ಎ.ಎಸ್. ಬ್ಯಾಚಿನ ಅಧಿಕಾರಿ. ಇದಕ್ಕೂ ಮುನ್ನ ಹಾಸನದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಕೃಷಿ ಕುಟುಂಬದ ಹಿನ್ನೆಲೆಯ ದೇವರಾಜ ಅವರು ಈ ಹಿಂದೆ ಸಿದ್ದಾಪುರದಲ್ಲಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. ಆ ಬಳಿಕ ಕೆಪಿಎಸ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳೊಂದಿಗೆ ಕೆ.ಎ.ಎಸ್. ಅಧಿಕಾರಿಯಾಗಿದ್ದಾರೆ.

ಶಿರಸಿ ಉಪವಿಭಾಗಾಧಿಕಾರಿಯಾಗಿ ನೆರೆಯ ಸೊರಬ ತಾಲ್ಲೂಕಿನ ಹಾಲಗಳಲೆ ಮೂಲದ ಕೆ.ಎ.ಎಸ್. ಅಧಿಕಾರಿ ಆರ್.ದೇವರಾಜ ನೇಮಕಗೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT