×
ADVERTISEMENT
ಈ ಕ್ಷಣ :
ADVERTISEMENT

ಬನದ ಹುಣ್ಣಿಮೆ; ದೇವಿಗೆ ಸೀರೆ

Published : 17 ಜನವರಿ 2022, 15:07 IST
ಫಾಲೋ ಮಾಡಿ
Comments

ಹೊಸಪೇಟೆ (ವಿಜಯನಗರ): ಬನದ ಹುಣ್ಣಿಮೆ ಪ್ರಯುಕ್ತ ಬನಶಂಕರಿ ಯುವಕರ ಸಂಘದ ಸದಸ್ಯರು ಸೋಮವಾರ ಹಂಪಿ ಗಾಯತ್ರಿ ಪೀಠದಲ್ಲಿ ಪೂಜೆ ನೆರವೇರಿಸಿದರು.

ನಂತರ ಪೂಜೆ ಮಾಡಿದ ಸೀರೆಯನ್ನು ತಲೆ ಮೇಲೆ ಹೊತ್ತುಕೊಂಡು ನಗರದ ವರೆಗೆ ಪಾದಯಾತ್ರೆ ಕೈಗೊಂಡರು. ಬಳಿಕ ದೇವಾಂಗಪೇಟೆ ಬನಶಂಕರಿ ದೇವಸ್ಥಾನದಲ್ಲಿ ದೇವಿಗೆ ಸೀರೆ ತೊಡಿಸಿ ವಿಶೇಷ ಪೂಜೆ ನೆರವೇರಿಸಿದರು. ನಂತರ ದೇಗುಲದ ಆವರಣದಲ್ಲಿ ಬನಶಂಕರಿ ದೇವಿ ಮೆರವಣಿಗೆ ಜರುಗಿತು. ಬೆರಳೆಣಿಕೆ ಜನ ಪಾಲ್ಗೊಂಡಿದ್ದರು.

ಬನದ ಹುಣ್ಣಿಮೆ ಪ್ರಯುಕ್ತ ಬನಶಂಕರಿ ಯುವಕರ ಸಂಘದ ಸದಸ್ಯರು ಸೋಮವಾರ ಹಂಪಿ ಗಾಯತ್ರಿ ಪೀಠದಲ್ಲಿ ಪೂಜೆ ನೆರವೇರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT