ಕಾಂಗ್ರೆಸ್ ನ ಅಶೋಕ ಮನಗೂಳಿ, ಬಿಜೆಪಿಯ ರಮೇಶ ಭೂಸನೂರ, ಜೆಡಿಎಸ್ ನ ನಾಜಿಯಾ ಶಕೀಲ್ ಅಂಗಡಿ, ರಾಷ್ಟ್ರೀಯ ಸಮಾಜ ಪಕ್ಷದ ವಿಕ್ರಮ್ ಪಂಡಿತ, ಕರ್ನಾಟಕ ರಾಷ್ಟ್ರ ಸಮಿತಿಯ ಡಾ. ಡಾ.ಸುನೀಲ್ ಕುಮಾರ್ ಹೆಬ್ಬಿ ಹಾಗೂ ಪಕ್ಷೇತರ ಅಭ್ಯರ್ಥಿ ಗಳಾದ ಅಬ್ದುಲ್ ರೆಹಮಾನ್ ದುಂಡಸಿ, ಜಿಲಾನಿ ಮುಲ್ಲಾ ಮತ್ತು ದೀಪಿಕಾ ಎಸ್ ಅವರ ನಾಮಪತ್ರ ಕ್ರಮಬದ್ದವಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.