ಈ ಚಿತ್ರ ಕನ್ನಡ, ಹಿಂದಿ, ಮರಾಠಿ, ಮಲಯಾಳಂ ಭಾಷೆಯಲ್ಲಿ ಮೂಡಿಬರಲಿದೆ ಎಂದು ನಿರ್ಮಾಪಕ, ಚಿತ್ರಕಥೆಗಾರ ಮಾಧವಾನಂದ ವೈ. ತಿಳಿಸಿದ್ದಾರೆ. ಮಹಾವೀರಪ್ರಭು ಈ ಚಿತ್ರದ ಸಹನಿರ್ಮಾಪಕರು. ಶರಣ್ ಗದ್ವಾಲ್ ನಿರ್ದೇಶನ ಮಾಡಿದ್ದಾರೆ. ಆರ್.ಗಿರಿ ಛಾಯಾಗ್ರಾಹಕರು, ಕುಮಾರ್ ಈಶ್ವರ್ ಸಂಗೀತ, ಬಿ.ಎಸ್.ಕೆಂಪರಾಜ್ ಸಂಕಲನ, ರಮೇಶ್ ಬಾಬು ವರ್ಣಾಲಂಕಾರ, ಬೆಳ್ಳಿ ಚುಕ್ಕಿ ವೀರೇಂದ್ರ ವಸ್ತ್ರಾಲಂಕಾರ ಚಿತ್ರಕ್ಕಿದೆ.