×
ADVERTISEMENT
ಈ ಕ್ಷಣ :
ADVERTISEMENT

PHOTOS: ರಾಜ್ಯದಾದ್ಯಂತ ಅಭಿಮಾನಿಗಳಿಂದ ‘ಅಪ್ಪು’ ಸ್ಮರಣೆ

Last Updated 29 ಅಕ್ಟೋಬರ್ 2022, 8:40 IST
Comments
ಅಕ್ಷರ ಗಾತ್ರ

ಬೆಂಗಳೂರು: ನಟ, ದಿವಂಗತ ಪುನೀತ್ ಪುನೀತ್ ರಾಜ್‌ಕುಮಾರ್‌ ಅವರು ಮೊದಲ ವರ್ಷದ ಪುಣ್ಯತಿಥಿಯನ್ನು ರಾಜ್ಯದಾದ್ಯಂತ ಅಭಿಮಾನಿಗಳು ಆಚರಿಸುತ್ತಿದ್ದಾರೆ. ಚಿತ್ರರಂಗದ ಪ್ರಮುಖರು, ಹಲವು ಕ್ಷೇತ್ರಗಳ ಗಣ್ಯರು ಪುನೀತ್‌ ಅವರ ಸ್ಮರಣೆಯಲ್ಲಿ ತೊಡಗಿದ್ದಾರೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಅವರ ಸಮಾಧಿಗೆ ಕುಟುಂಬಸ್ಥರು ಪೂಜೆ ನೆರವೇರಿಸಿದರು. ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿ ಆಗಮಿಸಿ, ಪುನೀತ್‌ ಅವರಿಗೆ ಪುಷ್ಪನಮನ ಸಲ್ಲಿಸಿದರು. 
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT