ಚಿತ್ರಕ್ಕೆ ರಾಧಾ ಕೃಷ್ಣ ಕುಮಾರ್ ಆಕ್ಷ್ಯನ್ ಕಟ್ ಹೇಳಿದ್ದು, ಈ ಚಿತ್ರವನ್ನು ಗೋಪಿ ಕೃಷ್ಣ ಮೂವೀಸ್, ಯುವಿ ಕ್ರಿಯೇಷನ್ಸ್ ಮತ್ತು ಟಿ ಸಿರೀಸ್ ನಿರ್ಮಿಸುತ್ತಿದೆ. ಸಚಿನ್ ಖೇಡೇಕರ್, ಪ್ರಿಯದರ್ಶಿ ಪುಲಿಕೊಂಡ, ಭಾಗ್ಯಶ್ರೀ, ಮುರ್ಲಿ ಶರ್ಮಾ, ಕುನಾಲ್ ರಾಯ್ ಕಪೂರ್, ರಿದ್ದಿ ಕುಮಾರ್, ಸಶಾ ಛೆಟ್ರಿ, ಸತ್ಯನ್ ಮುಂತಾದವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.