×
ADVERTISEMENT
ಈ ಕ್ಷಣ :
ADVERTISEMENT

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್‌ ಪಂದ್ಯದಿಂದ ಕೆ.ಎಲ್ ರಾಹುಲ್‌ 1

ಮೂರನೇ ಟೆಸ್ಟ್‌ ಪಂದ್ಯದಿಂದ ಕೆ.ಎಲ್ ರಾಹುಲ್‌ ಅವರನ್ನು ಕೈ ಬಿಡಲಾಗಿತ್ತು. ಕೈ ಅವರನ್ನುಬಿಡಲಾಗಿತ್ತು.
kumar
Published 9 ಮಾರ್ಚ್ 2023, 11:55 IST
Last Updated 25 ಮಾರ್ಚ್ 2024, 14:39 IST
Comments
ಅಕ್ಷರ ಗಾತ್ರ

"ಭಾರತ ತಂಡ ಅಜಿಂಕ್ಯ ರಹಾನೆ ಅವರನ್ನು ಕೈ ಬಿಟ್ಟು ಅವರ ಸ್ಥಾನಕ್ಕೆ ಶ್ರೇಯಸ್‌ ಅಯ್ಯರ್‌ ಅವರನ್ನು ಕರೆ ತಂದಿದೆ. ಇದರ ಜೊತೆಗೆ ಇನ್ನೂ ಹಲವು ಬದಲಾವಣೆಗಳನ್ನು ಮಾಡಿಕೊಂಡಿದೆ. ಅನುಭವಿಗಳ ಜೊತೆಗೆ ಯುವ ಆಟಗಾರರ ಮಿಶ್ರಣ ಇರುವುದರಿಂದ ಭಾರತ ಪ್ರಸ್ತುತ ಉತ್ತಮ ಪ್ರದರ್ಶನ ತೋರುತ್ತಿದೆ. ಆದರೆ, ಮುಂದಿನ ವರ್ಷ ಏನಾದರೂ ಚೇತೇಶ್ವರ್‌ ಪೂಜಾರ ವೈಫಲ್ಯ ಅನುಭವಿಸಿ ತಂಡದಿಂದ ಹೊರಬಿದ್ದರೆ ಅವರ ಜಾಗಕ್ಕೆ ಪೃಥ್ವಿ ಶಾ ಅವರಂಥ ಆಟಗಾರರು ತಂಡಕ್ಕೆ ಬರಬೇಕು," ಎಂದು ಬ್ರಾಡ್‌ ಹಾಗ್‌ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT