×
ADVERTISEMENT
ಈ ಕ್ಷಣ :
ADVERTISEMENT

Test oct 24- byan ಚೊಕ್ಕಸಂದ್ರ, ಮಲ್ಲಸಂದ್ರದಲ್ಲಿ ನೀರಿನ ಸಮಸ್ಯೆ

sub
ಅಧಿಕಾರಿ
Published 24 ಅಕ್ಟೋಬರ್ 2023, 10:47 IST
Last Updated 24 ಅಕ್ಟೋಬರ್ 2023, 10:47 IST
Comments
ಅಕ್ಷರ ಗಾತ್ರ

ಪೀಣ್ಯ ದಾಸರಹಳ್ಳಿ: ಇಲ್ಲಿನ ಕುಡಿಯುವ ನೀರಿನ ಸಮಸ್ಯೆ ಪ್ರದೇಶಗಳಿಗೆ  ಶಾಸಕ ಎಸ್. ಮುನಿರಾಜು ಅವರು ಅಧಿಕಾರಿಗಳೊಂದಿಗೆ ತೆರಳಿ ಪರಿಶೀಲಿಸಿದರು.

ಹತ್ತು ದಿನವಾದರೂ ನೀರು ಪೂರೈಕೆಯಾಗುತ್ತಿಲ್ಲ. ತಗ್ಗು ಪ್ರದೇಶಗಳಿಗೆ ನೀರು ಸರಾಗವಾಗಿ ಹರಿಯುತ್ತದೆ. ಎತ್ತರ ಪ್ರದೇಶದ ಮನೆಗಳಿಗೆ ನೀರು ಪೂರೈಕೆಯಾಗುತ್ತಿಲ್ಲ ಎಂದು ಮಲ್ಲಸಂದ್ರದ ಬಿಎಚ್ಇಎಲ್ ಮಿನಿ ಕಾಲೊನಿ ಮಹಿಳೆಯರು ದೂರು ನೀಡಿದರು. ವಾಟರ್‌ಮನ್‌ಗಳು ಒಂದು ಕಡೆ ನೀರು ಬಿಟ್ಟು ಮತ್ತೊಂದು ಪ್ರದೇಶಕ್ಕೆ ನೀರು ಹರಿಸುವುದಿಲ್ಲ. ಮನೆಗೆ ಬೇಕಾದಷ್ಟು ನೀರನ್ನು ತುಂಬಲು ನೀರು ಬರುವುದಿಲ್ಲಎಂದು ದೂರಿದರು.

ಸಮಸ್ಯೆ ಆಲಿಸಿದ ಶಾಸಕ ಎಸ್. ಮುನಿರಾಜು ಅವರು ಸಮಯಕ್ಕೆ ಸರಿಯಾಗಿ ನೀರು ಬಿಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT