ಇಂದಿರಾಕೃಷ್ಣಪ್ಪ ಅಧ್ಯಕ್ಷತೆ ವಹಿಸುವರು. ಹನಗವಾಡಿ ರುದ್ರಪ್ಪ ಪ್ರಾಸ್ತಾವಿಕವಾಗಿ ಮಾತನಾಡುವರು. ಕೃತಿಗಳ ಕುರಿತು ಜಾನಪದ ತಜ್ಞರಾದ ಮೀರಾಸಾಬಿಹಳ್ಳಿ ಶಿವಣ್ಣ, ಸಣ್ಣರಾಮ, ಶಿವಲಿಂಗಪ್ಪ, ಕೆರೆಯಾಗಳಹಳ್ಳಿ ತಿಪ್ಪೇಸ್ವಾಮಿ ಮಾತನಾಡಲಿದ್ದಾರೆ. ಮಾವಳ್ಳಿ ಶಂಕರ್ ಹಾಗೂ ಸಿ. ಚಂದ್ರಶೇಖರ್ ಅವರು ಸಾಧಕರನ್ನು ಸನ್ಮಾನಿಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಮನವಿ ಮಾಡಿದರು.