ಹಂಸಲೇಖ ಅವರಿಂದ ಮೈಸೂರು ದಸರಾ ಉದ್ಘಾಟನೆ: ಸಿದ್ದರಾಮಯ್ಯ
ನಿರ್ಮಿಸಿ ರೆವಿನ್ಯೂ ಬಡಾವಣೆ ನಿರ್ಮಿಸಿ ಅಡಿಗೆ 12 ಸಾವಿರದಂತೆ ಮಾರಾಟ ಮಾಡುತ್ತಿದ್ದಾರೆ. ಹಾಗೂ ಗಗನಚುಂಬಿ ಜಂಟಿ ಸಹಯೋಗದ ಅಪಾರ್ಟ್ಮೆಂಟ್ಗಳು ತಲೆ ಎತ್ತಲಿವೆ. ಪ್ರಭಾವೀ ಬಂಡವಾಳಶಾಹಿಗಳು ಹಾಗೂ ರಾಜಕೀಯ ಪ್ರಭಾವದಿಂದ ಕಾನೂನಿನ ಕಣ್ಣಿಗೆ ಬಟ್ಟೆ ಕಟ್ಟಿ ಕತ್ತಲೆಯಲ್ಲೇ ಬಿಟ್ಟಿದ್ದಾರೆ. ಹಗರಣದಲ್ಲಿ ಸ್ಥಳೀಯ ಶಾಸಕರ ತಂದೆ ಮುನಿರೆಡ್ಡಿ ಸೇರಿದಂತೆ ಪ್ರಭಾವ ಶಾಲಿಗಳೇ ಇದ್ದಾರೆ ಎಂದು ಆರೋಪಿಸಿದರು.
ರಾವತ್ ಹಾಗೂ ಕರಣ್ ಶರ್ಮಾ ಅವರ ವಿಕೆಟ್ಗಳನ್ನು ಕಬಳಿಸಿದರು. ವಿಶಿಷ್ಠ ಶೈಲಿಯ ಬೌಲಿಂಗ್ ಮೂಲಕ ಸುಯಶ್ ಗಮನ ಸೆಳೆದರು.