ಮೊದಲೇ ಹೇಳಿದಂತೆ, ಹೊಸ Lava Yuva 2 Pro ಸ್ಮಾರ್ಟ್ಫೋನ್ ದೇಶದಲ್ಲಿ 7,999 ರೂ. ಬೆಲೆಯಲ್ಲಿ ಪರಿಚಯಿಸಲಾಗಿದೆ.. ಗ್ರಾಹಕರು ಏಕೈಕ 4GB RAM + 64GB ಸಾಮರ್ಥ್ಯದಲ್ಲಿ Lava Yuva 2 Pro ಸ್ಮಾರ್ಟ್ಫೋನ್ ಖರೀದಿಸಲು ಅವಕಾಶವಿದೆ. ಆದರೆ, ಗ್ಲಾಸ್ ವೈಟ್, ಗ್ಲಾಸ್ ಗ್ರೀನ್ ಮತ್ತು ಗ್ಲಾಸ್ ಲ್ಯಾವೆಂಡರ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು Lava ಆನ್ಲೈನ್ ಸ್ಟೋರ್, ಪ್ರಮುಖ ರಿಟೇಲ್ ಸ್ಟೋರ್ಗಳು ಮತ್ತು ಇ-ಕಾಮರ್ಸ್ ಪ್ಲಾಟ್ಫಾರ್ಮ್ಗಳ ಮೂಲಕ ಈ ಸ್ಮಾರ್ಟ್ಫೋನ್ ಮಾರಾಟಕ್ಕೆ ಬಂದಿದೆ.
Single Quote Text IPL 2023: ಸೂರ್ಯಕುಮಾರ್-ಡೆವಾಲ್ಡ್ ಬ್ರೆವಿಸ್ ನಡುವಣ ವ್ಯತ್ಯಾಸ ತಿಳಿಸಿದ ಎಬಿ ಡಿ ವಿಲಿಯರ್ಸ್!Raja K
Double quote ಹೊಸದಿಲ್ಲಿ: ಭಾರತ ತಂಡದ 360 ಡಿಗ್ರಿ ಖ್ಯಾತಿಯ ಸೂರ್ಯಕುಮಾರ್ ಯಾದವ್ ಹಾಗೂ ದಕ್ಷಿಣ ಆಫ್ರಿಕಾ ತಂಡದ ಯುವ ಬ್ಯಾಟ್ಸ್ಮನ್ ಡೆವಾಲ್ಡ್ ಬ್ರೆವಿಸ್ ಅವರನ್ನು ದಿಗ್ಗಜ ಬ್ಯಾಟ್ಸ್ಮನ್ ಎಬಿ ಡಿ ವಿಲಿಯರ್ಸ್ ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ ಹಾಗೂ ಇವರಿಬ್ಬರ ನಡುವಣ ವ್ಯತ್ಯಾಸವನ್ನು ತಿಳಿಸಿದ್ದಾರೆ.Raja K
Blurb text ದಕ್ಷಿಣ ಆಫ್ರಿಕಾ ಕ್ರಿಕೆಟ್ನ ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್ಮನ್ ಎನಿಸಿಕೊಂಡಿರುವ ಎಬಿ ಡಿ ವಿಲಿಯರ್ಸ್ ಅವರು 2018ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದರು. ಇದಾದ ಬಳಿಕ ಹಲವು ವರ್ಷಗಳ ಕಾಲ ಇಂಡಿಯನ್ ಪ್ರೀಮಿಯರ್ ಲೀಗ್ ಸೇರಿದಂತೆ ವಿಶ್ವದಾದ್ಯಂತ ಫ್ರಾಂಚೈಸಿ ಲೀಗ್ಗಳಲ್ಲಿ ಅವರು ಆಡುತ್ತಿದ್ದರು.
Question ಚುನಾವಣೆ ಪ್ರಚಾರ ಸಭೆಗಳಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ವಿವಿಧ ಯೋಜನೆಗಳ ಉದ್ಘಾಟನಾ ಸಮಾರಂಭಕ್ಕೆ ಆಗಮಿಸುತ್ತಿದ್ದಾರೆ.?
Answer ಜನಸಾಗರದೊಂದಿಗೆ ಪ್ರಧಾನಿಯನ್ನು ಸ್ವಾಗತಿಸಲು ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತ ಸಿದ್ಧತೆ ನಡೆಸಿವೆ. ರಾಜ್ಯ ವಿಧಾನಸಭೆ ಚುನಾವಣೆಗೆ ಒಂದು ತಿಂಗಳು ಮಾತ್ರ ಉಳಿದಿರುವುದರಿಂದ ಆಡಳಿತ ಪಕ್ಷವಾದ ಬಿಜೆಪಿಯು ಭಾರಿ ಜನಸ್ತೋಮವನ್ನು ಸೇರಿಸಿ ಜನಮನ ಸೆಳೆಯುವ ಪ್ರಯತ್ನ ಕೂಡ ನಡೆಸಿದೆ.
Q ಪ್ರಧಾನಿ ನರೇಂದ್ರ ಮೋದಿ ಸೋಮವಾರದಂದು ಶಿವಮೊಗ್ಗಕ್ಕೆ ಆಗಮಿಸಲಿದ್ದು, ಬಿಜೆಪಿ ಸರ್ಕಾರ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಹೊಸದಾಗಿ ನಿರ್ಮಾಣಗೊಂಡಿರುವ ಶಿವಮೊಗ್ಗ ವಿಮಾನ ನಿಲ್ದಾಣವನ್ನ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಅಲ್ಲದೆ ಚುನಾವಣೆ ಸಹ ಸನಿಹವಾಗುತ್ತಿರುವುದರಿಂದ ಮೋದಿ ಹೆಸರಲ್ಲಿ.
A ಪ್ರಚಾರ ಮಾಡುವುದಕ್ಕೂ ಬಿಜೆಪಿ ನಾಯಕರು ಪ್ಲಾನ್ ಮಾಡಿದ್ದಾರೆ. ಹೀಗಾಗಿಯೇ ಮೋದಿ ಆಗಮನದ ವೇಳೆ ಭಾರೀ ಪ್ರಮಾಣದಲ್ಲಿ ಕಾರ್ಯಕರ್ತರನ್ನ ಸೇರುವ ನಿರೀಕ್ಷೆಯಿದ್ದು, ವಿಮಾನ ನಿಲ್ದಾಣ ರಸ್ತೆ ಸ್ವಚ್ಛತೆ, ದುರಸ್ತಿ ಕಾರ್ಯ ಹಾಗೂ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.